ನಾಲ್ಕನೇ ಮಹಡಿಯಿಂದ ಹಾರಿ ವಿಧ್ಯಾರ್ಥಿನಿ ಆತ್ಮಹತ್ಯೆ…

ನಾಲ್ಕನೇ ಮಹಡಿಯಿಂದ ಹಾರಿ ವಿಧ್ಯಾರ್ಥಿನಿ ಆತ್ಮಹತ್ಯೆ…

ಪೋಷಕರ ಮುಂದೆಯೇ ಘಟನೆ…ಫರೂಕಿಯಾ ಡೆಂಟಲ್ ಕಾಲೇಜಿನಲ್ಲಿ ಘಟನೆ…
ಮೈಸೂರು,ಜೂ22,Tv10 ಕನ್ನಡ

ಟೆಸ್ಟ್ ನಲ್ಲಿ ಕಡಿಮೆ ಅಂಕ ಪಡೆದಿದ್ದಾಳೆಂದು ಕಾಲೇಜು ಮುಖ್ಯಸ್ಥರು ಪೋಷಕರನ್ನ ಕರೆಸಿ ಬುದ್ದಿವಾದ ಹೇಳಿದ ಹಿನ್ನಲೆ ವಿಧ್ಯಾರ್ಥಿನಿ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಫಾರೂಕಿಯಾ ಡೆಂಟಲ್ ಕಾಲೇಜಿನಲ್ಲಿ ನಡೆದಿದೆ.ಪೋಷಕರ ಮುಂದೆಯೇ ಹಾರಿ ವಿಧ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಲಷ್ಕರ್ ಮೊಹಲ್ಲಾ ನಿವಾಸಿ ಮೆಹಕ್(19) ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ.

ಫಾರೂಕಿಯ ಡೆಂಟಲ್ ಕಾಲೇಜಿನಲ್ಲಿ ಲ್ಯಾಬ್ ಟೆಕ್ನಿಷಿಯನ್ ಕೋರ್ಸ್ ಆಯ್ದುಕೊಂಡಿದ್ದ ಮೆಹಕ್ ಇತ್ತೀಚೆಗೆ ನಡೆದ ಟೆಸ್ಟ್ ನಲ್ಲಿ ಕಡಿಮೆ ಅಂಕ ಪಡೆದಿದ್ದಳೆನ್ನಲಾಗಿದೆ.ಈ ಹಿನ್ನಲೆ ಕಾಲೇಜು ಮುಖ್ಯಸ್ಥರು ಮೆಹಕ್ ಳ ತಾಯಿ ಹಾಗೂ ಸಹೋದರನನ್ನ ಕರೆಸಿ ಸರಿಯಾಗಿ ಓದಿನ ಕಡೆ ಗಮನ ಹರಿಸುವಂತೆ ಬುದ್ದಿವಾದ ಹೇಳಿದ್ದಾರೆ.ತಾನು ಸರಿಯಾಗಿ ಓದಿದ್ದರೂ ದೂರು ನೀಡಿದ್ದಾರೆಂದು ಬೇಸತ್ತ ಮೆಹಕ್ ಪೋಷಕರು ಸ್ಥಳದಲ್ಲಿ ಇದ್ದರೂ ನಾಲ್ಕನೇ ಮಹಡಿಗೆ ತೆರಳಿ ಕೆಳಗೆ ಹಾರಿದ್ದಾಳೆ.ತೀವ್ರ ಗಾಯಗೊಂಡ ಮೆಹಕ್ ಳನ್ನ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಮೆಹಕ್ ಮೃತಪಟ್ಟಿದ್ದಾಳೆ.ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *