ಜಿಲ್ಲಾಡಳಿತ ಕಾರ್ಯಾಚರಣೆ…ಕೋಟ್ಯಾಂತರ ಮೌಲ್ಯದ ಜಮೀನು ಸರ್ಕಾರದ ವಶಕ್ಕೆ…ಭೂಗಳ್ಳರಿಗೆ ಶಾಕ್…

ಜಿಲ್ಲಾಡಳಿತ ಕಾರ್ಯಾಚರಣೆ…ಕೋಟ್ಯಾಂತರ ಮೌಲ್ಯದ ಜಮೀನು ಸರ್ಕಾರದ ವಶಕ್ಕೆ…ಭೂಗಳ್ಳರಿಗೆ ಶಾಕ್…

  • Mysore
  • June 22, 2024
  • No Comment
  • 940

ಮೈಸೂರು,ಜೂ22,Tv10 ಕನ್ನಡ

ಜಿಲ್ಲಾಡಳಿತ ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಸುಮಾರು 15 ಕೋಟಿ ಬೆಲೆಬಾಳುವ ಜಮೀನು ಭೂಗಳ್ಳರಿಂದ ರಕ್ಷಿಸಲಾಗಿದೆ.ಒತ್ತುವರಿ ಮಾಡಿಕೊಂಡು ದಾಖಲೆಯನ್ನ ಪರಿಶೀಲಿಸಿದ ಜಿಲ್ಲಾಡಳಿತ ಭೂಗಳ್ಳರಿಗೆ ಶಾಕ್ ನೀಡಿದೆ.ಒತ್ತುವರಿ ಮಾಡಿಕೊಂಡಿದ್ದ 10.28 ಎಕ್ರೆ ಜಮೀನು ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ಸಿಎಂ ಸಿದ್ದರಾಮಯ್ಯ ತವರು ಮೈಸೂರು ಜಿಲ್ಲೆ ವರುಣಾ ಹೋಬಳಿ ಹಾರೋಹಳ್ಳಿ ಗ್ರಾಮ ಸರ್ವೆ ನಂ.274 ರಲ್ಲಿರುವ 10.28 ಎಕ್ರೆ ಜಮೀನು ಹುಲ್ಲುಬನ್ನಿಯಾಗಿದೆ.ಸದರಿ ಜಮೀನನ್ನ ಕರಿಗೌಡ,ನಾರಾಯಣಗೌಡ,ಚಿಕ್ಕಲಿಂಗಯ್ಯ,ತಿಮ್ಮೇಗೌಡ ಎಂಬುವರು ಒತ್ತುವರಿ ಮಾಡಿಕೊಂಡಿದ್ದರು. ಭೂಗಳ್ಳರಿಗೆ ಜಿಲ್ಲಾಡಳಿತ ಬಿಸಿ ಮುಟ್ಟಿಸಿದೆ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರವರ ನಿರ್ದೇಶನದ ಮೇರೆಗೆ ದಾಖಲೆಗಳನ್ನ ಪರಿಶೀಲಿಸಿದ ಉಪವಿಭಾಗಾಧಿಕಾರಿಗಳಾದ ಕೆ.ಆರ್.ರಕ್ಷಿತ್ ರವರು ಒತ್ತುವರಿ ಆಗಿರುವ ಜಮೀನು ತೆರವುಗೊಳಿಸಿ ರಕ್ಷಿಸುವಂತೆ ತಹಸೀಲ್ದಾರ್ ರವರಿಗೆ ಆದೇಶಿಸಿದ್ದಾರೆ.


ಇದರಂತೆ ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ತಾಲೂಕು ಸೂಪರ್ ವೈಸರ್ ಪ್ರವೀಣ್,ತಾಲೂಕು ಭೂಮಾಪಕರಾದ ವೆಂಕಟೇಶ್,ಮಹದೇವಸ್ವಾಮಿ,ಮಹದೇವಸ್ವಾಮಿ
ಎಂ.ಉಪತಹಸೀಲ್ದಾರ್ ಲತಾ.ಜೆ.ಶರಣಮ್ಮ,ರಾಜಸ್ವ ನಿರೀಕ್ಷಕರಾದ ಡಿ.ಎಸ್.ಶಂಕರ್,ಗ್ರಾಮ ಆಡಳಿತಾಧಿಕಾರಿಗಳಾದ ಅಬ್ದುಲ್ ರಶೀದ್,ಚಂದ್ರಮೌಳೇಶ್ವರ,ಮುಖೇಶ್,ಮಾರುತಿ ನಾಯಕ್,ಹೇಮಂತ್ ಕುಮಾರ್,ನಾಡಕಚೇರಿ ಗುಮಾಸ್ತ ಮಂಜು,ವರುಣಾ ಠಾಣೆ ಪಿಎಸ್ಸೈ ಚೇತನ್

ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿ ಒತ್ತಯವರಿಯನ್ನ ತೆರವುಗೊಳಿಸಿದ್ದಾರೆ…

Spread the love

Related post

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ…
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…

Leave a Reply

Your email address will not be published. Required fields are marked *