ಸಿದ್ದಾರ್ಥ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಹಣ ದುರುಪಯೋಗ…ಮಾಜಿ ಅಧ್ಯಕ್ಷ,ಕಾರ್ಯದರ್ಶಿ,ಖಜಾಂಚಿ,ವ್ಯವಸ್ಥಾಪಕನ ವಿರುದ್ದ FIR ದಾಖಲು…

ಸಿದ್ದಾರ್ಥ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಹಣ ದುರುಪಯೋಗ…ಮಾಜಿ ಅಧ್ಯಕ್ಷ,ಕಾರ್ಯದರ್ಶಿ,ಖಜಾಂಚಿ,ವ್ಯವಸ್ಥಾಪಕನ ವಿರುದ್ದ FIR ದಾಖಲು…

ಮೈಸೂರು,ಜೂ22,Tv10 ಕನ್ನಡ

ಆಲನಹಳ್ಳಿ ಬಾಡವಣೆಯಲ್ಲಿರುವ ಸಿದ್ದಾರ್ಥ ಸ್ಪೋರ್ಟ್ಸ ಕ್ಲಬ್ ನಲ್ಲಿ ಹಣ ದುರುಪಯೋಗಪಡಿಸಿದ ಆರೋಪದ ಹಿನ್ನಲೆ ಮಾಜಿ ಅಧ್ಯಕ್ಷ,ಮಾಜಿ ಕಾರ್ಯದರ್ಶಿ,ಮಾಜಿ ಖಜಾಂಚಿ ಹಾಗೂ ಮಾಜಿ ವ್ಯವಸ್ಥಾಪಕನ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಹಾಲಿ ಅಧ್ಯಕ್ಷ ಹಾಗೂ ಹಾಲಿ ಕಾರ್ಯದರ್ಶಿ ಪ್ರಕರಣ ದಾಖಲಿಸಿದ್ದಾರೆ.2019-23 ನೇ ಸಾಲಿನಲ್ಲಿ 99,33,371/- ರೂ ಹಣವನ್ನ ಅಕ್ರಮವಾಗಿ ಬಳಸಿಕೊಂಡು ಸದಸ್ಯರಿಗೆ ವಂಚಿಸಿದ್ದಾರೆಂದು ಆರೋಪಿಸಿ FIR ದಾಖಲಿಸಲಾಗಿದೆ.

ಮಾಜಿ ಅಧ್ಯಕ್ಷ ಸುರೇಶ್ ಗೌಡ,ಮಾಜಿ ಕಾರ್ಯದರ್ಶಿ ನಾಗರಾಜು,ಮಾಜಿ ಖಜಾಂಚಿ ಪುಟ್ಟಸ್ವಾಮಿ ಹಾಗೂ ಮಾಜಿ ವ್ಯವಸ್ಥಾಪಕ ವಿನಯ್ ಕುಮಾರ್ ವಿರುದ್ದ ಪ್ರಕರಣ ದಾಖಲಾಗಿದೆ.

2019-23 ನೇ ಸಾಲಿನಲ್ಲಿ ಒಟ್ಟು 1,49,83,371/- ರೂ ದುರುಪಯೋಗವಾಗಿದ್ದು ಈ ಪೈಕಿ ವಿನಯ್ ಕುಮಾರ್ 35 ಲಕ್ಷ ಹಾಗೂ ಸದಸ್ಯರದ 15.50 ಲಕ್ಷ ಒಟ್ಟು 50,50,000/- ಹಣ ಹಿಂದಿರುಗಿಸಿದ್ದಾರೆ.ಉಳಿಕೆ 99,33,371/- ರೂ ವಂಚಿಸಿದ್ದಾರೆಂದು ಹಾಲಿ ಅಧ್ಯಕ್ಷ ವೆಂಕಟಪ್ಪ ಹಾಗೂ ಹಾಲಿ ಕಾರ್ಯದರ್ಶಿ ಅಶೋಕ್ ರವರು ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *