ಹುಣಸೂರು ಪೊಲೀಸರಿಂದ ರಸ್ತೆ ಸುರಕ್ಷಾ ಸಪ್ತಾಹ ಆಚರಣೆ…ಬೈಕ್ ಜಾಥಾ ಮೂಲಕ ಜಾಗೃತಿ…

ಹುಣಸೂರು ಪೊಲೀಸರಿಂದ ರಸ್ತೆ ಸುರಕ್ಷಾ ಸಪ್ತಾಹ ಆಚರಣೆ…ಬೈಕ್ ಜಾಥಾ ಮೂಲಕ ಜಾಗೃತಿ…

ಹುಣಸೂರು,ಜು5,Tv10 ಕನ್ನಡ

ಹುಣಸೂರಿನಲ್ಲಿ ಖಾಕಿ ಪಡೆಯಿಂದ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮವನ್ನ

ಅರ್ಥಪೂರ್ಣವಾಗಿ ಆಚರಿಸಲಾಯಿತು.ಬೈಕ್ ಜಾಥಾ ಮೂಲಕ ಮೆರವಣಿಗೆಯಲ್ಲಿ ತೆರಳಿದ ನೂರಾರು ಪೊಲೀಸರು ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಪಾಲಿಸಬೇಕಾದ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದರು.ಸಂವಿಧಾನ ವೃತ್ತದ ಬಳಿ ಡಿವೈಎಸ್ಪಿ ಗೋಪಾಲಕೃಷ್ಟ ರವರು ಹಸಿರುನಿಶಾನೆ ತೋರುವ ಮೂಲಕ ಜಾಥಾಗೆ ಚಾಲನೆ ನೀಡಿದರು.ಬಜಾರ್ ರಸ್ತೆ,ಗೋಕುಲಂ ರಸ್ತೆ,ಕಿರಿಜಾಜಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಾಗಿದ ಜಾಥಾ ಸಾರ್ವಜನಿಕರಿಗೆ ಮೈಕ್ ಮೂಲಕ ಸಂಚಾರಿ ನಿಯಮಗಳ ಪಾಲಿಸುವ ಬಗ್ಗೆ ಅರಿವು ಮೂಡಿಸಿದರು.ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು,ವಾಹನ ಸಂಚಾರ ವೇಳೆ ಮೊಬೈಲ್ ಬಳಕೆ ಮಾಡಬಾರದು,ಟ್ರಿಪಲ್ ರೈಡ್ ಮಾಡಬಾರದು ಸೇರಿದಂತೆ ಇನ್ನಿತರ ನಿಯಮಗಳನ್ನ ಪಾಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.ಹುಣಸೂರು ಪೊಲೀಸರಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಸಾಥ್ ನೀಡಿದರು…

Spread the love

Related post

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ…
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…

Leave a Reply

Your email address will not be published. Required fields are marked *