.ಆರ್.ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ…ಮನೆ ಮನೆಗೆ ತೆರಳಿ ಉಚಿತ ಬಟ್ಟೆ ಬ್ಯಾಗ್ ವಿತರಣೆ…

.ಆರ್.ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ…ಮನೆ ಮನೆಗೆ ತೆರಳಿ ಉಚಿತ ಬಟ್ಟೆ ಬ್ಯಾಗ್ ವಿತರಣೆ…

ಕೆ
ಮೈಸೂರು,ಜು6,Tv10 ಕನ್ನಡ

ಕೃಷ್ಣರಾಜ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ ನೀಡಿದರು.ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ಒಂದು ಲಕ್ಷ ಕ್ಕೂ ಹೆಚ್ಚು ಮನೆಗಳಿದ್ದು ಕಡ್ಡಾಯವಾಗಿ ಎಲ್ಲರೂ ಬಟ್ಟೆ ಬ್ಯಾಗ್ ಬಳಸುವಂತೆ ಶ್ರೀವತ್ಸ ಕರೆ ನೀಡಿದರು. ಮನೆಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಉಚಿತವಾಗಿ ಬಟ್ಟೆ ಬ್ಯಾಗ್ ಗಳನ್ನು ವಿತರಿಸಿದರು.ಇಂದು ವಲಯ ಮೂರ ರ ವ್ಯಾಪ್ತಿಯ ಕುವೆಂಪು ನಗರದ ಭಾಗದಲ್ಲಿ ವಿತರಿಸಲಾಯಿತು.

ಈ ಸಂಧರ್ಭದಲ್ಲಿ ವಲಯ ಆಯುಕ್ತ ಸತ್ಯಮೂರ್ತಿ,ಪರಿಸರ ವಲಯ ಅಧಿಕಾರಿ ಅರ್ಪಿತಾ,ಇಂಜಿನಿಯರ್ ಮಣಿ,ಮಾಜಿ ನಗರಪಾಲಿಕೆ ಸದಸ್ಯ ರಮೇಶ್, ಜೋಗಿ ಮಂಜು,ಮನೋಜ್,ನಾಗೇಂದ್ರ,ರಾಜೇಶ್,ಹೇಮಂತ, ಪ್ರಸಾದ್,ರವಿ,ಛಾಯ,ಪ್ರದೀಪ್,ಕಿಶೋರ್, ಅಪ್ತ ಸಹಾಯಕ ಆದಿತ್ಯ, ಗೋವಿಂದ,ವಸಂತ,ಮುಂತಾದವರು ಹಾಜರಿದ್ದರು…

Spread the love

Related post

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ…
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…

Leave a Reply

Your email address will not be published. Required fields are marked *