ಲಾಡ್ಜ್ ನಲ್ಲಿ ವೇಶ್ಯಾವಟಿಕೆ…ಇಬ್ಬರು ಯುವತಿಯರ ರಕ್ಷಣೆ…ಸಿಸಿಬಿ,ವಿಜಯನಗರ ಪೊಲೀಸರ ಜಂಟಿ ಕಾರ್ಯಾಚರಣೆ…

ಲಾಡ್ಜ್ ನಲ್ಲಿ ವೇಶ್ಯಾವಟಿಕೆ…ಇಬ್ಬರು ಯುವತಿಯರ ರಕ್ಷಣೆ…ಸಿಸಿಬಿ,ವಿಜಯನಗರ ಪೊಲೀಸರ ಜಂಟಿ ಕಾರ್ಯಾಚರಣೆ…

ಮೈಸೂರು,ಜು7,Tv10 ಕನ್ನಡ

ವೇಶ್ಯಾವಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ದಾಳಿ ನಡೆಸಿದ ಸಿಸಿಬಿ ಹಾಗೂ ವಿಜಯನಗರ ಠಾಣೆ ಪೊಲೀಸರು ಇಬ್ಬರು ಯುವತಿಯರನ್ನ ರಕ್ಷಿಸಿ ಮೂವರು ಯುವಕರನ್ನ ವಶಕ್ಕೆ ಪಡೆದಿದ್ದಾರೆ.ವಿಜಯನಗರದ ಟ್ಯಾಂಕ್ ರಸ್ತೆಯಲ್ಲಿರುವ ಕರಣ್ ರೆಸಿಡೆನ್ಸಿಯಲ್ಲಿ ವೇಶ್ಯಾವಟಿಕೆ ನಡೆಯುತ್ತಿರುವ ಮಾಹಿತಿ ಆಧರಿಸಿ ಸಿಸಿಬಿ ಹಾಗೂ ವಿಜಯನಗರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.ಈ ವೇಳೆ ಜಾರ್ಖಂಡ್ ನ ಓರ್ವ ಯುವತಿ ಹಾಗೂ ಹುಣಸೂರಿನ ಓರ್ವ ಯುವತಿಯನ್ನ ರಕ್ಷಿಸಿದ್ದಾರೆ.ಹುಬ್ಬಳ್ಳಿ ರಾಜು ಎಂಬುವರು ಲಾಡ್ಜ್ ನಡೆಸುತ್ತಿದ್ದರೆಂದು ಹೇಳಲಾಗಿದೆ.6 ತಿಂಗಳ ಹಿಂದೆ ಇದೇ ಲಾಡ್ಜ್ ನಲ್ಲಿ ವೇಶ್ಯಾವಟಿಕೆ ನಡೆಯುತ್ತಿರುವ ಹಿನ್ನಲೆ ದಾಳಿ ನಡೆಸಲಾಗಿತ್ತು.ಹೀಗಿದ್ದರೂ ಮತ್ತೆ ಇದೇ ದಂಧೆ ಮುಂದುವರೆದಿದೆ ಎಂದು ಹೇಳಲಾಗಿದೆ.ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *