ದರ್ಶನ್ ಕ್ರೇಜ್:ಬಿಡುಗಡೆ ವರೆಗೂ ಚಪ್ಪಲಿ ಧರಿಸುವುದಿಲ್ಲ…ಮುಡಿ ಕೊಡುತ್ತೇನೆ…ಸಹನಟ ಧನುಷ್ ಹರಕೆ…

ದರ್ಶನ್ ಕ್ರೇಜ್:ಬಿಡುಗಡೆ ವರೆಗೂ ಚಪ್ಪಲಿ ಧರಿಸುವುದಿಲ್ಲ…ಮುಡಿ ಕೊಡುತ್ತೇನೆ…ಸಹನಟ ಧನುಷ್ ಹರಕೆ…

ಮೈಸೂರು,ಜು10,Tv10 ಕನ್ನಡಕೊಲೆ ಆರೋಪದ ಹಿನ್ನಲೆ ಜೈಲುಹಕ್ಕಿಯಾದ ಡಿಬಾಸ್ ದರ್ಶನ್ ಬಿಡುಗಡೆಗಾಗಿ ಸಹನಟ ಧನುಷ್ ಹರಕೆ ಹೊತ್ತಿದ್ದಾರೆ.ದರ್ಶನ್

ಬಿಡುಗಡೆಯಾಗುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.
ದರ್ಶನ್ ಕಟ್ಟಾ ಅಭಿಮಾನಿ ಆಗಿರುವ ಸಹ ನಟ ಧನುಷ್ ಶಪಥ ಮಾಡಿ ಚಪ್ಪಲಿ ಬಿಟ್ಟು ಕಾರು ಹತ್ತುವವಿಡಿಯೋ ವೈರಲ್ ಆಗಿದೆ.
ದರ್ಶನ್‌ಗಾಗಿ ತಿರುಪತಿ ತಿಮ್ಮಪ್ಪನಲ್ಲಿ ಹರಕೆ ಧನುಷ್ ಬಿಡುಗಡೆಯಾದ ದಿನ ಮುಡಿ ಕೊಡುವುದಾಗಿ ಹರಕೆ ಹೊತ್ತಿದ್ದಾರೆ.ಈ‌ ಹಿಂದೆ ದರ್ಶನ್‌ಗಾಗಿ ಕಣ್ಣೀರು ಹಾಕಿದ್ದ ಧನುಷ್ ಇದೀಗ ಪ್ರತಿಜ್ಞೆ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *