ದರ್ಶನ್ ಕ್ರೇಜ್:ಬಿಡುಗಡೆ ವರೆಗೂ ಚಪ್ಪಲಿ ಧರಿಸುವುದಿಲ್ಲ…ಮುಡಿ ಕೊಡುತ್ತೇನೆ…ಸಹನಟ ಧನುಷ್ ಹರಕೆ…

ದರ್ಶನ್ ಕ್ರೇಜ್:ಬಿಡುಗಡೆ ವರೆಗೂ ಚಪ್ಪಲಿ ಧರಿಸುವುದಿಲ್ಲ…ಮುಡಿ ಕೊಡುತ್ತೇನೆ…ಸಹನಟ ಧನುಷ್ ಹರಕೆ…

ಮೈಸೂರು,ಜು10,Tv10 ಕನ್ನಡಕೊಲೆ ಆರೋಪದ ಹಿನ್ನಲೆ ಜೈಲುಹಕ್ಕಿಯಾದ ಡಿಬಾಸ್ ದರ್ಶನ್ ಬಿಡುಗಡೆಗಾಗಿ ಸಹನಟ ಧನುಷ್ ಹರಕೆ ಹೊತ್ತಿದ್ದಾರೆ.ದರ್ಶನ್

ಬಿಡುಗಡೆಯಾಗುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.
ದರ್ಶನ್ ಕಟ್ಟಾ ಅಭಿಮಾನಿ ಆಗಿರುವ ಸಹ ನಟ ಧನುಷ್ ಶಪಥ ಮಾಡಿ ಚಪ್ಪಲಿ ಬಿಟ್ಟು ಕಾರು ಹತ್ತುವವಿಡಿಯೋ ವೈರಲ್ ಆಗಿದೆ.
ದರ್ಶನ್‌ಗಾಗಿ ತಿರುಪತಿ ತಿಮ್ಮಪ್ಪನಲ್ಲಿ ಹರಕೆ ಧನುಷ್ ಬಿಡುಗಡೆಯಾದ ದಿನ ಮುಡಿ ಕೊಡುವುದಾಗಿ ಹರಕೆ ಹೊತ್ತಿದ್ದಾರೆ.ಈ‌ ಹಿಂದೆ ದರ್ಶನ್‌ಗಾಗಿ ಕಣ್ಣೀರು ಹಾಕಿದ್ದ ಧನುಷ್ ಇದೀಗ ಪ್ರತಿಜ್ಞೆ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *