ದರ್ಶನ್ ಕ್ರೇಜ್:ಬಿಡುಗಡೆ ವರೆಗೂ ಚಪ್ಪಲಿ ಧರಿಸುವುದಿಲ್ಲ…ಮುಡಿ ಕೊಡುತ್ತೇನೆ…ಸಹನಟ ಧನುಷ್ ಹರಕೆ…

ದರ್ಶನ್ ಕ್ರೇಜ್:ಬಿಡುಗಡೆ ವರೆಗೂ ಚಪ್ಪಲಿ ಧರಿಸುವುದಿಲ್ಲ…ಮುಡಿ ಕೊಡುತ್ತೇನೆ…ಸಹನಟ ಧನುಷ್ ಹರಕೆ…

ಮೈಸೂರು,ಜು10,Tv10 ಕನ್ನಡಕೊಲೆ ಆರೋಪದ ಹಿನ್ನಲೆ ಜೈಲುಹಕ್ಕಿಯಾದ ಡಿಬಾಸ್ ದರ್ಶನ್ ಬಿಡುಗಡೆಗಾಗಿ ಸಹನಟ ಧನುಷ್ ಹರಕೆ ಹೊತ್ತಿದ್ದಾರೆ.ದರ್ಶನ್

ಬಿಡುಗಡೆಯಾಗುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.
ದರ್ಶನ್ ಕಟ್ಟಾ ಅಭಿಮಾನಿ ಆಗಿರುವ ಸಹ ನಟ ಧನುಷ್ ಶಪಥ ಮಾಡಿ ಚಪ್ಪಲಿ ಬಿಟ್ಟು ಕಾರು ಹತ್ತುವವಿಡಿಯೋ ವೈರಲ್ ಆಗಿದೆ.
ದರ್ಶನ್‌ಗಾಗಿ ತಿರುಪತಿ ತಿಮ್ಮಪ್ಪನಲ್ಲಿ ಹರಕೆ ಧನುಷ್ ಬಿಡುಗಡೆಯಾದ ದಿನ ಮುಡಿ ಕೊಡುವುದಾಗಿ ಹರಕೆ ಹೊತ್ತಿದ್ದಾರೆ.ಈ‌ ಹಿಂದೆ ದರ್ಶನ್‌ಗಾಗಿ ಕಣ್ಣೀರು ಹಾಕಿದ್ದ ಧನುಷ್ ಇದೀಗ ಪ್ರತಿಜ್ಞೆ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *