ನೀರಾವರಿ ಇಲಾಖೆ ಸೂಪರಿಡೆಂಟ್ ಮಹೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ…

ನೀರಾವರಿ ಇಲಾಖೆ ಸೂಪರಿಡೆಂಟ್ ಮಹೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ…

ಮೈಸೂರು,ಜು11,Tv10 ಕನ್ನಡ

ಅಕ್ರಮ ಅಸ್ತಿ ಸಂಪಾದನೆ ಮಾಡಿರುವ ಆರೋಪದ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ನೀರಾವರಿ ಇಲಾಖೆ(ಕಬಿನಿ ಮತ್ತು ವರುಣ ಜಲಾಶಯ) ಅಧೀಕ್ಷಕ ಮಹೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಾಮುಂಡಿ ಬೆಟ್ಟದ ರಸ್ತೆಯಲ್ಲಿರುವ ಕೆಂಪಚಲುವಮ್ಮಣ್ಣಿ ನಗರದ ಮನೆ ಮೇಲೆ ದಾಳಿ ನಡೆಸಿ ಶೋಧನಾ ಕಾರ್ಯದಲ್ಲಿ ನಿರತರಾಗಿದ್ದಾರೆ.ಪೊಲೀಸ್ ಮಹಾ ನಿರ್ದೇಶಕರಾದ ಪ್ರಶಾಂತ್ ಕುಮಾರ್ ಟಾಗೋರ್,ಪೊಲೀಸ್ ಮಹಾ ನಿರೀಕ್ಷಕರಾದ ಸುಬ್ರಮಣ್ಯೇಶ್ವರ ರಾವ್, ಹಾಗೂ ಮೈಸೂರು ಪ್ರಭಾರ SP ಸುರೇಶ್ ಬಾಬು ಇವರುಗಳ ಮಾರ್ಗ ದರ್ಶನ ದಲ್ಲಿ ಮೈಸೂರು ಲೋಕಾಯುಕ್ತ ಡಿ ವೈ ಎಸ್ ಪಿ ಕೃಷ್ಣಯ್ಯ. ವಿ, ರವಿ ಕುಮಾರ್ ಪಿ ಐ, ಜಯರತ್ನ ಪಿ ಐ, ಲೋಕೇಶ್, ಪಿ ಐ, ಮಡಿಕೇರಿ ಹಾಗೂ ಲೋಕಾಯುಕ್ತ ಸಿಬ್ಬಂದಿಗಳು ವೀರ ಭದ್ರ ಸ್ವಾಮಿ, ಪ್ರಕಾಶ್, ಗೋಪಿ, ತ್ರಿವೇಣಿ, ಮೋಹನ್ ಗೌಡ, ಮೋಹನ್ ಕುಮಾರ್, ದಿನೇಶ್, ಸುಂದ್ರೇಶ್, ಇವರುಗಳು ಕಾರ್ಯ ಚರಣೆಯಲ್ಲಿ ಭಾಗವಹಿಸಿದ್ದಾರೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *