ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…ಮೈಸೂರು,ಜು11,Tv10 ಕನ್ನಡಒಂದೇ ಹುದ್ದೆ ಅಥವಾ ಸ್ಥಾನದಲ್ಲಿ 5 ವರ್ಷ ಅವಧಿ ಮೀರಿ ಕೆಲಸ ಮುಂದುವರೆಸಿರುವ ಅಧಿಕಾರಿ/ನೌಕರರ ವಿವರಗಳನ್ನ ನೀಡುವಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಲಾಗಿದೆ.ಅಂತಹವರ ವಿರುದ್ದ ದೂರುಗಳು ಬಂದಿದ್ದರೂ ವಿವರ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ತಿಳಿಸಿದ್ದಾರೆ.ಅಲ್ಲದೆ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ಇತ್ಯರ್ಥಪಡಿಸಲು ಹಾಗೂ ಜಿಲ್ಲಾಮಟ್ಟದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿರುವಂತೆ ಸಮನ್ವಯ ಸಾಧಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಮ್ಮ ಅಧೀನ ಅಧಿಕಾರಿಗಳಿಗೆ/ಸಿಬ್ಬಂದಿಗಳಿಗೆ ಸೂಚನೆ ನೀಡುವಂತೆ ಸಭೆಯಲ್ಲಿ ತಿಳಿಸಲಾಗಿದೆ.ಕಾರ್ಯಕ್ಷಮತೆಯಲ್ಲಿ ಶಿಸ್ತು ಪಾಲಿಸಲು ಕ್ರಮ ಕೈಗೊಳ್ಳುವ ಮತ್ತು ನಿರ್ಲಕ್ಷ್ಯತೆ ವಹಿಸುವ ಅಧಿಕಾರಿ/ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.ಯಾವುದೇ ಅಧಿಕಾರಿ/ ಸಿಬ್ಬಂದಿವರ್ಗದಲ್ಲಿ ಅಸಮರ್ಥತೆ ಕಂಡುಬಂದರೆ ಅಂಥಹವರನ್ಮ ವರ್ಗಾವಣೆ ಮಾಡುವ ಕುರಿತಂತೆ ಪ್ರಸ್ತಾವನೆ ಸಲ್ಲಿಸುವಂತೆಯೂ ಸೂಚಿಸಲಾಗಿದೆ…

Spread the love

Related post

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ… ಮೈಸೂರು,ಮಾ18,Tv10 ಕನ್ನಡ ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ ಮೈಸೂರು: 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ…
ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ… ಹುಣಸೂರು,ಮಾ16,Tv10 ಕನ್ನಡ ಬಾಕಿ ಸಂಬಳ…

Leave a Reply

Your email address will not be published. Required fields are marked *