ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…ಮೈಸೂರು,ಜು11,Tv10 ಕನ್ನಡಒಂದೇ ಹುದ್ದೆ ಅಥವಾ ಸ್ಥಾನದಲ್ಲಿ 5 ವರ್ಷ ಅವಧಿ ಮೀರಿ ಕೆಲಸ ಮುಂದುವರೆಸಿರುವ ಅಧಿಕಾರಿ/ನೌಕರರ ವಿವರಗಳನ್ನ ನೀಡುವಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಲಾಗಿದೆ.ಅಂತಹವರ ವಿರುದ್ದ ದೂರುಗಳು ಬಂದಿದ್ದರೂ ವಿವರ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ತಿಳಿಸಿದ್ದಾರೆ.ಅಲ್ಲದೆ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ಇತ್ಯರ್ಥಪಡಿಸಲು ಹಾಗೂ ಜಿಲ್ಲಾಮಟ್ಟದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿರುವಂತೆ ಸಮನ್ವಯ ಸಾಧಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಮ್ಮ ಅಧೀನ ಅಧಿಕಾರಿಗಳಿಗೆ/ಸಿಬ್ಬಂದಿಗಳಿಗೆ ಸೂಚನೆ ನೀಡುವಂತೆ ಸಭೆಯಲ್ಲಿ ತಿಳಿಸಲಾಗಿದೆ.ಕಾರ್ಯಕ್ಷಮತೆಯಲ್ಲಿ ಶಿಸ್ತು ಪಾಲಿಸಲು ಕ್ರಮ ಕೈಗೊಳ್ಳುವ ಮತ್ತು ನಿರ್ಲಕ್ಷ್ಯತೆ ವಹಿಸುವ ಅಧಿಕಾರಿ/ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.ಯಾವುದೇ ಅಧಿಕಾರಿ/ ಸಿಬ್ಬಂದಿವರ್ಗದಲ್ಲಿ ಅಸಮರ್ಥತೆ ಕಂಡುಬಂದರೆ ಅಂಥಹವರನ್ಮ ವರ್ಗಾವಣೆ ಮಾಡುವ ಕುರಿತಂತೆ ಪ್ರಸ್ತಾವನೆ ಸಲ್ಲಿಸುವಂತೆಯೂ ಸೂಚಿಸಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *