ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…ಮೈಸೂರು,ಜು11,Tv10 ಕನ್ನಡಒಂದೇ ಹುದ್ದೆ ಅಥವಾ ಸ್ಥಾನದಲ್ಲಿ 5 ವರ್ಷ ಅವಧಿ ಮೀರಿ ಕೆಲಸ ಮುಂದುವರೆಸಿರುವ ಅಧಿಕಾರಿ/ನೌಕರರ ವಿವರಗಳನ್ನ ನೀಡುವಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಲಾಗಿದೆ.ಅಂತಹವರ ವಿರುದ್ದ ದೂರುಗಳು ಬಂದಿದ್ದರೂ ವಿವರ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ತಿಳಿಸಿದ್ದಾರೆ.ಅಲ್ಲದೆ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ಇತ್ಯರ್ಥಪಡಿಸಲು ಹಾಗೂ ಜಿಲ್ಲಾಮಟ್ಟದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿರುವಂತೆ ಸಮನ್ವಯ ಸಾಧಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಮ್ಮ ಅಧೀನ ಅಧಿಕಾರಿಗಳಿಗೆ/ಸಿಬ್ಬಂದಿಗಳಿಗೆ ಸೂಚನೆ ನೀಡುವಂತೆ ಸಭೆಯಲ್ಲಿ ತಿಳಿಸಲಾಗಿದೆ.ಕಾರ್ಯಕ್ಷಮತೆಯಲ್ಲಿ ಶಿಸ್ತು ಪಾಲಿಸಲು ಕ್ರಮ ಕೈಗೊಳ್ಳುವ ಮತ್ತು ನಿರ್ಲಕ್ಷ್ಯತೆ ವಹಿಸುವ ಅಧಿಕಾರಿ/ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.ಯಾವುದೇ ಅಧಿಕಾರಿ/ ಸಿಬ್ಬಂದಿವರ್ಗದಲ್ಲಿ ಅಸಮರ್ಥತೆ ಕಂಡುಬಂದರೆ ಅಂಥಹವರನ್ಮ ವರ್ಗಾವಣೆ ಮಾಡುವ ಕುರಿತಂತೆ ಪ್ರಸ್ತಾವನೆ ಸಲ್ಲಿಸುವಂತೆಯೂ ಸೂಚಿಸಲಾಗಿದೆ…

Spread the love

Related post

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್…
ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ…
ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ…

Leave a Reply

Your email address will not be published. Required fields are marked *