ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…ಮೈಸೂರು,ಜು11,Tv10 ಕನ್ನಡಒಂದೇ ಹುದ್ದೆ ಅಥವಾ ಸ್ಥಾನದಲ್ಲಿ 5 ವರ್ಷ ಅವಧಿ ಮೀರಿ ಕೆಲಸ ಮುಂದುವರೆಸಿರುವ ಅಧಿಕಾರಿ/ನೌಕರರ ವಿವರಗಳನ್ನ ನೀಡುವಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಲಾಗಿದೆ.ಅಂತಹವರ ವಿರುದ್ದ ದೂರುಗಳು ಬಂದಿದ್ದರೂ ವಿವರ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ತಿಳಿಸಿದ್ದಾರೆ.ಅಲ್ಲದೆ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ಇತ್ಯರ್ಥಪಡಿಸಲು ಹಾಗೂ ಜಿಲ್ಲಾಮಟ್ಟದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿರುವಂತೆ ಸಮನ್ವಯ ಸಾಧಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಮ್ಮ ಅಧೀನ ಅಧಿಕಾರಿಗಳಿಗೆ/ಸಿಬ್ಬಂದಿಗಳಿಗೆ ಸೂಚನೆ ನೀಡುವಂತೆ ಸಭೆಯಲ್ಲಿ ತಿಳಿಸಲಾಗಿದೆ.ಕಾರ್ಯಕ್ಷಮತೆಯಲ್ಲಿ ಶಿಸ್ತು ಪಾಲಿಸಲು ಕ್ರಮ ಕೈಗೊಳ್ಳುವ ಮತ್ತು ನಿರ್ಲಕ್ಷ್ಯತೆ ವಹಿಸುವ ಅಧಿಕಾರಿ/ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.ಯಾವುದೇ ಅಧಿಕಾರಿ/ ಸಿಬ್ಬಂದಿವರ್ಗದಲ್ಲಿ ಅಸಮರ್ಥತೆ ಕಂಡುಬಂದರೆ ಅಂಥಹವರನ್ಮ ವರ್ಗಾವಣೆ ಮಾಡುವ ಕುರಿತಂತೆ ಪ್ರಸ್ತಾವನೆ ಸಲ್ಲಿಸುವಂತೆಯೂ ಸೂಚಿಸಲಾಗಿದೆ…

Spread the love

Related post

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ…

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ…
ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27…

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ… ಮಂಡ್ಯ,ಮಾ13,Tv10 ಕನ್ನಡ ಮಂಡ್ಯ ಪೂರ್ವ ಹಾಗೂ ಪಶ್ಚಿಮ…
MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…

Leave a Reply

Your email address will not be published. Required fields are marked *