ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…ಮೈಸೂರು,ಜು11,Tv10 ಕನ್ನಡಒಂದೇ ಹುದ್ದೆ ಅಥವಾ ಸ್ಥಾನದಲ್ಲಿ 5 ವರ್ಷ ಅವಧಿ ಮೀರಿ ಕೆಲಸ ಮುಂದುವರೆಸಿರುವ ಅಧಿಕಾರಿ/ನೌಕರರ ವಿವರಗಳನ್ನ ನೀಡುವಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಲಾಗಿದೆ.ಅಂತಹವರ ವಿರುದ್ದ ದೂರುಗಳು ಬಂದಿದ್ದರೂ ವಿವರ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ತಿಳಿಸಿದ್ದಾರೆ.ಅಲ್ಲದೆ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ಇತ್ಯರ್ಥಪಡಿಸಲು ಹಾಗೂ ಜಿಲ್ಲಾಮಟ್ಟದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿರುವಂತೆ ಸಮನ್ವಯ ಸಾಧಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಮ್ಮ ಅಧೀನ ಅಧಿಕಾರಿಗಳಿಗೆ/ಸಿಬ್ಬಂದಿಗಳಿಗೆ ಸೂಚನೆ ನೀಡುವಂತೆ ಸಭೆಯಲ್ಲಿ ತಿಳಿಸಲಾಗಿದೆ.ಕಾರ್ಯಕ್ಷಮತೆಯಲ್ಲಿ ಶಿಸ್ತು ಪಾಲಿಸಲು ಕ್ರಮ ಕೈಗೊಳ್ಳುವ ಮತ್ತು ನಿರ್ಲಕ್ಷ್ಯತೆ ವಹಿಸುವ ಅಧಿಕಾರಿ/ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.ಯಾವುದೇ ಅಧಿಕಾರಿ/ ಸಿಬ್ಬಂದಿವರ್ಗದಲ್ಲಿ ಅಸಮರ್ಥತೆ ಕಂಡುಬಂದರೆ ಅಂಥಹವರನ್ಮ ವರ್ಗಾವಣೆ ಮಾಡುವ ಕುರಿತಂತೆ ಪ್ರಸ್ತಾವನೆ ಸಲ್ಲಿಸುವಂತೆಯೂ ಸೂಚಿಸಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *