ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…ಮೈಸೂರು,ಜು11,Tv10 ಕನ್ನಡಒಂದೇ ಹುದ್ದೆ ಅಥವಾ ಸ್ಥಾನದಲ್ಲಿ 5 ವರ್ಷ ಅವಧಿ ಮೀರಿ ಕೆಲಸ ಮುಂದುವರೆಸಿರುವ ಅಧಿಕಾರಿ/ನೌಕರರ ವಿವರಗಳನ್ನ ನೀಡುವಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಲಾಗಿದೆ.ಅಂತಹವರ ವಿರುದ್ದ ದೂರುಗಳು ಬಂದಿದ್ದರೂ ವಿವರ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ತಿಳಿಸಿದ್ದಾರೆ.ಅಲ್ಲದೆ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ಇತ್ಯರ್ಥಪಡಿಸಲು ಹಾಗೂ ಜಿಲ್ಲಾಮಟ್ಟದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿರುವಂತೆ ಸಮನ್ವಯ ಸಾಧಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಮ್ಮ ಅಧೀನ ಅಧಿಕಾರಿಗಳಿಗೆ/ಸಿಬ್ಬಂದಿಗಳಿಗೆ ಸೂಚನೆ ನೀಡುವಂತೆ ಸಭೆಯಲ್ಲಿ ತಿಳಿಸಲಾಗಿದೆ.ಕಾರ್ಯಕ್ಷಮತೆಯಲ್ಲಿ ಶಿಸ್ತು ಪಾಲಿಸಲು ಕ್ರಮ ಕೈಗೊಳ್ಳುವ ಮತ್ತು ನಿರ್ಲಕ್ಷ್ಯತೆ ವಹಿಸುವ ಅಧಿಕಾರಿ/ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.ಯಾವುದೇ ಅಧಿಕಾರಿ/ ಸಿಬ್ಬಂದಿವರ್ಗದಲ್ಲಿ ಅಸಮರ್ಥತೆ ಕಂಡುಬಂದರೆ ಅಂಥಹವರನ್ಮ ವರ್ಗಾವಣೆ ಮಾಡುವ ಕುರಿತಂತೆ ಪ್ರಸ್ತಾವನೆ ಸಲ್ಲಿಸುವಂತೆಯೂ ಸೂಚಿಸಲಾಗಿದೆ…

Spread the love

Related post

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…
BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು…
ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ಮೈಸೂರು,ಜು2,Tv10 ಕನ್ನಡ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ನಾಡದೇವತೆ ಚಾಮುಂಡೇಶ್ವರಿ ದರುಶನ ಪಡೆದರು.ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ಪ್ರಧಾನ ಅರ್ಚಕರಾದ…

Leave a Reply

Your email address will not be published. Required fields are marked *