ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…ಮೈಸೂರು,ಜು11,Tv10 ಕನ್ನಡಒಂದೇ ಹುದ್ದೆ ಅಥವಾ ಸ್ಥಾನದಲ್ಲಿ 5 ವರ್ಷ ಅವಧಿ ಮೀರಿ ಕೆಲಸ ಮುಂದುವರೆಸಿರುವ ಅಧಿಕಾರಿ/ನೌಕರರ ವಿವರಗಳನ್ನ ನೀಡುವಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಲಾಗಿದೆ.ಅಂತಹವರ ವಿರುದ್ದ ದೂರುಗಳು ಬಂದಿದ್ದರೂ ವಿವರ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ತಿಳಿಸಿದ್ದಾರೆ.ಅಲ್ಲದೆ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ಇತ್ಯರ್ಥಪಡಿಸಲು ಹಾಗೂ ಜಿಲ್ಲಾಮಟ್ಟದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿರುವಂತೆ ಸಮನ್ವಯ ಸಾಧಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಮ್ಮ ಅಧೀನ ಅಧಿಕಾರಿಗಳಿಗೆ/ಸಿಬ್ಬಂದಿಗಳಿಗೆ ಸೂಚನೆ ನೀಡುವಂತೆ ಸಭೆಯಲ್ಲಿ ತಿಳಿಸಲಾಗಿದೆ.ಕಾರ್ಯಕ್ಷಮತೆಯಲ್ಲಿ ಶಿಸ್ತು ಪಾಲಿಸಲು ಕ್ರಮ ಕೈಗೊಳ್ಳುವ ಮತ್ತು ನಿರ್ಲಕ್ಷ್ಯತೆ ವಹಿಸುವ ಅಧಿಕಾರಿ/ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.ಯಾವುದೇ ಅಧಿಕಾರಿ/ ಸಿಬ್ಬಂದಿವರ್ಗದಲ್ಲಿ ಅಸಮರ್ಥತೆ ಕಂಡುಬಂದರೆ ಅಂಥಹವರನ್ಮ ವರ್ಗಾವಣೆ ಮಾಡುವ ಕುರಿತಂತೆ ಪ್ರಸ್ತಾವನೆ ಸಲ್ಲಿಸುವಂತೆಯೂ ಸೂಚಿಸಲಾಗಿದೆ…

Spread the love

Related post

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…

Leave a Reply

Your email address will not be published. Required fields are marked *