ತಾಯಿ ಅಂತ್ಯಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳುವು…ನಗದು ಚಿನ್ನಾಭರಣ ಸೇರಿ 2.34 ಲಕ್ಷ ದೋಚಿದ ಖದೀಮರು…

ತಾಯಿ ಅಂತ್ಯಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳುವು…ನಗದು ಚಿನ್ನಾಭರಣ ಸೇರಿ 2.34 ಲಕ್ಷ ದೋಚಿದ ಖದೀಮರು…

ಮೈಸೂರು,ಜು16,Tv10 ಕನ್ನಡಮೃತಪಟ್ಟ ತಾಯಿ ಅಂತ್ಯ ಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ.ಮನೆ ಬಾಗಿಲ ಬೀಗ ಮುರಿದು ಚಿನ್ನಾಭರಣ ನಗದು ದೋಚಿಪರಾರಿಯಾಗಿದ್ದಾರೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಎಂ.ಶ್ರೀ ನಗರದಲ್ಲಿ ಘಟನೆ ನಡೆದಿದೆ.ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಬಸವರಾಜುಎಂಬುವರ ಮನೆಯಲ್ಲಿ ಖದೀಮರು ಕೃತ್ಯವೆಸಗಿದ್ದಾರೆ. 1.34 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಒಂದು ಲಕ್ಷ ನಗದು ದೋಚಿದ್ದಾರೆ.ಬನ್ನೂರಿನಲ್ಲಿ ವಾಸವಿದ್ದ ತಾಯಿ ಮೃತಪಟ್ಟಿದ್ದಾರೆ.ತಾಯಿಯ ಅಂತಿಮ ದರುಶನ ಪಡೆದು ಅಂತ್ಯಸಂಸ್ಕಾರಕ್ಕಾಗಿ ಬಸವರಾಜ್ ಸಂಸಾರ ಸಮೇತ ಜುಲೈ 13 ರಂದು ತೆರಳಿದ್ದರು.ಜುಲೈ 14 ಕ್ಕೆ ಪತ್ನಿ ಹಾಗೂ ಮಗಳು ಹಿಂದಿರುಗಿದಾಗ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ.ಈ ಸಂಭಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *