ಕಪಿಲೆ ಅಬ್ಬರ…ಸುತ್ತೂರು ಸೇತುವೆ ಮುಳುಗಡೆ…ರಸ್ತೆ ಬಂದ್…ನಿರಾಶ್ರಿತರಿಗೆ ಆಹಾರ ಕೇಂದ್ರ…

ಕಪಿಲೆ ಅಬ್ಬರ…ಸುತ್ತೂರು ಸೇತುವೆ ಮುಳುಗಡೆ…ರಸ್ತೆ ಬಂದ್…ನಿರಾಶ್ರಿತರಿಗೆ ಆಹಾರ ಕೇಂದ್ರ…

ನಂಜನಗೂಡು,ಜು19,Tv10 ಕನ್ನಡಕಪಿಲೆಯ ಅಬ್ಬರಕ್ಕೆ ನದಿ ಪಾತ್ರದ ಜನ ತತ್ತರಿಸಿದ್ದಾರೆ.ಪ್ರವಾಹದ ರಭಸಕ್ಕೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.ಬಹುತೇಕ ಮನೆಗಳು ಜಲಾವೃತವಾಗಿವೆ.ಹಲವುಗ್ರಾಮಗಳ ರಸ್ತೆ ಜಲಾವೃತವಾಗಿದೆ.ನದಿ ಪಾತ್ರದಲ್ಲಿರುವ ಸೇತುವೆಗಳು ಮುಳುಗಡೆ ಆಗಿವೆ.ಸುತ್ತೂರು ಮುಖ್ಯರಸ್ತೆಯ ಸೇತುವೆ ಮುಳುಗಡೆಯಾದ ಕಾರಣ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.ಬ್ಯಾರಿಕೇಡ್ ಗಳನ್ನ ಅಳವಡಿಸಿ ಬದಲಿ ಪರ್ಯಾಯಮಾರ್ಗದಲ್ಲಿ ಸಾಗುವಂತೆ ವಾಹನ ಸವಾರರಿಗೆ ಸೂಚಿಸಲಾಗಿದೆ.ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾಕಷ್ಟು ಮಂದಿನಿರಾಶ್ರಿತರಾಗಿದ್ದಾರೆ.ತಾಲೂಕು ಆಡಳಿತದಿಂದ ಆಹಾರ ಕೇಂದ್ರಗಳನ್ನ ತೆರೆಯಲಾಗಿದ್ದು ನಿರಾಶ್ರಿತರು ಆಶ್ರಯ ಪಡೆದಿದ್ದಾರೆ.ಸಧ್ಯ ತಾಲೂಕು ಅಧಿಕಾರಿ ವರ್ಗ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *