ಜಮೀನಿನಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ…ಕೊಲೆ ಶಂಕೆ…

ಜಮೀನಿನಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ…ಕೊಲೆ ಶಂಕೆ…

ಪಿರಿಯಾಪಟ್ಟಣ,ಜು20,Tv10 ಕನ್ನಡ

ಯುವಕನ ಮೃತದೇಹ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.ದುಷ್ಕರ್ಮಿಗಳು ಕೊಲೆ ಮಾಡಿ ಸಾಕ್ಷಿ ನಾಶಪಡಿಸುವ ಸಲುವಾಗಿ ಸುಟ್ಟುಹಾಕಿ ನಂತರ ಜಮೀನಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.ನಾಗರತ್ನಮ್ಮ ಎಂಬುವರ ಜಮೀನಿನಲ್ಲಿ ಮೃತದೇಹ ಪತ್ತೆಯಾಗಿದೆ.ಮೃತನ ಬಲಗೈನಲ್ಲಿ ಶಶಿಕುಮಾರ ಎಂಬ ಅಚ್ಚೆ ಗುರುತಿದೆ.ಕುತ್ತಿಗೆಯನ್ನ ಮಾರಕಾಸ್ತ್ರದಿಂದ ಕೊಚ್ಚಿಹಾಕಿರುವ ಗುರುತು ಕಂಡು ಬಂದಿದೆ.ಎಡಬುಜದ ಬಳಿ ಶಸ್ತ್ರಚಿಕಿತ್ಸೆ ಮಾಡಿ ರಾಡ್ ಹಾಕಿರುವ ಗುರುತು ಸಹ ಇದೆ.ಸ್ಥಳಕ್ಕೆ ಬೆಟ್ಟದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೃತನ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿಲ್ಲ.ಮಾಹಿತಿ ಇದ್ದಲ್ಲಿ ಬೆಟ್ಟದಪುರ ಠಾಣೆ ಪೊಲೀಸರಿಗೆ ತಿಳಿಸುವಂತೆ ಪ್ರಕಟಣೆ ಹೊರಡಿಸಿದ್ದಾರೆ…

Spread the love

Related post

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ… ಹುಣಸೂರು,ಮಾ16,Tv10 ಕನ್ನಡ ಬಾಕಿ ಸಂಬಳ…
ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ…

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ…
ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27…

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ… ಮಂಡ್ಯ,ಮಾ13,Tv10 ಕನ್ನಡ ಮಂಡ್ಯ ಪೂರ್ವ ಹಾಗೂ ಪಶ್ಚಿಮ…

Leave a Reply

Your email address will not be published. Required fields are marked *