ಹುಲಿ ದಾಳಿ…ಹಸು ಬಲಿ…ಗ್ರಾಮಸ್ಥರಲ್ಲಿ ಆತಂಕ…

ಹುಲಿ ದಾಳಿ…ಹಸು ಬಲಿ…ಗ್ರಾಮಸ್ಥರಲ್ಲಿ ಆತಂಕ…

ಹೆಚ್.ಡಿ.ಕೋಟೆ,ಜು20,Tv10 ಕನ್ನಡಹುಲಿ ದಾಳಿಗೆ ಹಸು ಬಲಿಯಾದ ಘಟನೆ ಹೆಚ್.ಡಿ.ಕೋಟೆ ಯಲ್ಲಿ ನಡೆದಿದೆ. ಪಟ್ಟಣದಿಂದ ಕೇವಲ 1ಕಿಮೀ ಅಂತರದ ಕೃಷ್ಣಪುರ ಗ್ರಾಮದ ಜಮೀನಿನಲ್ಲಿ ಘಟನೆ ನಡೆದಿದ್ದು ಸ್ಥಳೀಯರು ಆತಂಕಕ್ಕೆಸಿಲುಕಿದ್ದಾರೆ.ರಾಮಸ್ವಾಮಿ ಎಂಬುವವರು ಗುತ್ತಿಗೆ ಆಧಾರದ ಮೇಲೆ ಕೃಷಿ ಚಟುವಟಿಕೆ ನಡೆಸುತ್ತಿರು ಜಮೀನಿ‌ಲ್ಲಿ ಘಟನೆ ನಡೆದಿದೆ. ಕೊಟ್ಟಿಗೆಯಲ್ಲಿ ಕಟ್ಟಿರುವ ಹಸು ಮೇಲೆ ದಾಳಿ ನಡೆಸಿ ಕೊಂದಿದೆ
ಎಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಹಿಂಬಧಿಯ ಬಾಲು ಎಂಬುವವರ ಜಮೀನಿನಲ್ಲೂ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ.ಹಸುವಿ‌ನ ದಾಳಿ ನಂತರ ಜೋಳದ ಜಮೀನಿನಲ್ಲಿ ಹುಲಿ ಆಶ್ರಯ ಪಡೆದಿದೆ.
ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯಿಂದ ಹುಲಿ ಚಲನವಲನ ಗಮನಿಸಲು ಸಿ.ಸಿ ಕ್ಯಾಮರ ಅಳವಡಿಸಿದ್ದಾರೆ.
ಪಟ್ಟಣದಲ್ಲೇ ವಾಸ್ತವ್ಯ ಹೂಡಿರುವ ಹುಲಿ ಚಲನವಲನದಿಂದ ಜನ ಆತಂಕಕ್ಕೆ ಸಿಲುಕಿದ್ದಾರೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ…

Spread the love

Related post

ತಿರುಪತಿ ಲಡ್ಡುಗೆನಕಲಿ ತುಪ್ಪ ಬಳಕೆ ಧೃಢ…ಕಠಿಣ ಶಿಕ್ಷೆಗೆ ಆಗ್ರಹ…

ತಿರುಪತಿ ಲಡ್ಡುಗೆನಕಲಿ ತುಪ್ಪ ಬಳಕೆ ಧೃಢ…ಕಠಿಣ ಶಿಕ್ಷೆಗೆ ಆಗ್ರಹ…

ಮೈಸೂರು,ನ11,Tv10 ಕನ್ನಡ ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ನಕಲಿ ತುಪ್ಪ ಬಳಸಿರುವುದು ಎಸ್‌ಐಟಿ ತನಿಖೆಯಲ್ಲಿ ದೃಢಪಟ್ಟಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್…
ದೆಹಲಿ ಸ್ಪೋಟ ಹಿನ್ನಲೆ ಮೈಸೂರಿನಲ್ಲಿ ಹೈ ಅಲರ್ಟ್…

ದೆಹಲಿ ಸ್ಪೋಟ ಹಿನ್ನಲೆ ಮೈಸೂರಿನಲ್ಲಿ ಹೈ ಅಲರ್ಟ್…

ದೆಹಲಿ ಸ್ಪೋಟ ಹಿನ್ನಲೆ ಮೈಸೂರಿನಲ್ಲಿ ಹೈ ಅಲರ್ಟ್… ಮೈಸೂರು,ನ11,Tv10 ಕನ್ನಡ ದೆಹಲಿಯಲ್ಲಿ ನಡೆದ ಸ್ಪೋಟ ಹಿನ್ನಲೆ ಮೈಸೂರು ನಗರ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಡಿಜಿ ಮತ್ತು ಐಜಿ…
ಬೀದಿ ನಾಯಿಗಳ ದಾಳಿ…ನೂರಾರು ಕೋಳಿಗಳ ಮಾರಣಹೋಮ…

ಬೀದಿ ನಾಯಿಗಳ ದಾಳಿ…ನೂರಾರು ಕೋಳಿಗಳ ಮಾರಣಹೋಮ…

ಬೀದಿ ನಾಯಿಗಳ ದಾಳಿ…ನೂರಾರು ಕೋಳಿಗಳ ಮಾರಣಹೋಮ… ಮಂಡ್ಯ,ನ10,Tv10 ಬೀದಿ ನಾಯಿಗಳ ದಾಳಿಗೆ ನೂರಾರು ಕೋಳಿಗಳು ಬಲಿಯಾಗಿವೆ.ಸಾಗಾಣಿಕೆ ಘಟಕದಲ್ಲಿದ್ದ 400 ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನವಳಗೆರೆಹಳ್ಳಿ…

Leave a Reply

Your email address will not be published. Required fields are marked *