ಮಹಿಳೆ ಬರ್ಭರ ಹತ್ಯೆ…ನಗದು ಚಿನ್ನಾಭರಣ ದೋಚಿದ ಹಂತಕರು…

ಮಹಿಳೆ ಬರ್ಭರ ಹತ್ಯೆ…ನಗದು ಚಿನ್ನಾಭರಣ ದೋಚಿದ ಹಂತಕರು…

ಪಿರಿಯಾಪಟ್ಟಣ,ಜು21,Tv10 ಕನ್ನಡ

ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಮಹಿಳೆಯೋರ್ವರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಭಾಗ್ಯವತಿ (32) ಕೊಲೆಯಾದ ಮಹಿಳೆ.
ಪಿರಿಯಾಪಟ್ಟಣ ತಾಲ್ಲೂಕು ಚೌಥಿ ಗ್ರಾಮದಲ್ಲಿ ಘಟನೆ ನಡೆದಿದೆ.
5 ವರ್ಷದ ಹಿಂದೆ ಅಪಘಾತದಲ್ಲಿ ಇವರ ಪತಿ ಮೃತಪಟ್ಟಿದ್ದರು.
ಇತ್ತೀಚೆಗೆ ಭಾಗ್ಯವತಿ ಅವರಿಗೆ ಪತಿಯ ವಿಮೆ ಹಣ ಬಂದಿತ್ತು.
ಇದಕ್ಕಾಗಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೊಲೆ ನಂತರ ಮನೆಯಲ್ಲಿದ್ದ ವಿಮೆ ಹಣ ಚಿನ್ನಾಭರಣ ಕಳ್ಳತನವಾಗಿದೆ.
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲ‌ ಅನುಮಾನಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ…

Spread the love

Related post

ರಕ್ತದ ಮಡುವಿನಲ್ಲಿ ಯುವಕ ಪತ್ತೆ…ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವು…ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ,101 ರೂ ಪತ್ತೆ…ವಾಮಾಚಾರ ಮಾಡಿ ಕೊಲೆ ಶಂಕೆ…

ರಕ್ತದ ಮಡುವಿನಲ್ಲಿ ಯುವಕ ಪತ್ತೆ…ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವು…ಘಟನಾ ಸ್ಥಳದಲ್ಲಿ…

ರಕ್ತದ ಮಡುವಿನಲ್ಲಿ ಯುವಕ ಪತ್ತೆ…ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವು…ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ,101 ರೂ ಪತ್ತೆ…ವಾಮಾಚಾರ ಮಾಡಿ ಕೊಲೆ ಶಂಕೆ… ನಂಜನಗೂಡು,ಅ18,Tv10 ಕನ್ನಡ ಕತ್ತು ಕೊಯ್ದ ಪರಿಣಾಮ…
ಹಳೇ ವೈಷಮ್ಯ.. ಯುವಕನಿಗೆ ಚಾಕು ಇರಿತ…

ಹಳೇ ವೈಷಮ್ಯ.. ಯುವಕನಿಗೆ ಚಾಕು ಇರಿತ…

ಹಳೇ ವೈಷಮ್ಯ.. ಯುವಕನಿಗೆ ಚಾಕು ಇರಿತ… ಹುಣಸೂರು,ಅ18,Tv10 ಕನ್ನಡ ಹಳೇ ವೈಷಮ್ಯ ಹಿನ್ನಲೆ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ಹುಣಸೂರು ತಾಲ್ಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.ಕೃಷಿ ಕೂಲಿ ಕಾರ್ಮಿಕ…
ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮೈಸೂರು,ಅ17,Tv10 ಕನ್ನಡ ಬಾಡಿಗೆ ನೆಪದಲ್ಲಿ ಚಾಲಕನಿಗೆ ಹಲ್ಲೆ ನಡೆಸಿ ಆಟೋ,ನಗದು ಹಾಗೂ ಮೊಬೈಲ್ ದೋಚಿ ಪರಾರಿಯಾದ ಪ್ರಮುಖ ಆರೋಪಿಯನ್ನ ಬಂಧಿಸುವಲ್ಲಿ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಆರೋಪಿಯಿಂದ ಆಟೋ…

Leave a Reply

Your email address will not be published. Required fields are marked *