ಮಹಿಳೆ ಬರ್ಭರ ಹತ್ಯೆ…ನಗದು ಚಿನ್ನಾಭರಣ ದೋಚಿದ ಹಂತಕರು…

ಮಹಿಳೆ ಬರ್ಭರ ಹತ್ಯೆ…ನಗದು ಚಿನ್ನಾಭರಣ ದೋಚಿದ ಹಂತಕರು…

ಪಿರಿಯಾಪಟ್ಟಣ,ಜು21,Tv10 ಕನ್ನಡ

ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಮಹಿಳೆಯೋರ್ವರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಭಾಗ್ಯವತಿ (32) ಕೊಲೆಯಾದ ಮಹಿಳೆ.
ಪಿರಿಯಾಪಟ್ಟಣ ತಾಲ್ಲೂಕು ಚೌಥಿ ಗ್ರಾಮದಲ್ಲಿ ಘಟನೆ ನಡೆದಿದೆ.
5 ವರ್ಷದ ಹಿಂದೆ ಅಪಘಾತದಲ್ಲಿ ಇವರ ಪತಿ ಮೃತಪಟ್ಟಿದ್ದರು.
ಇತ್ತೀಚೆಗೆ ಭಾಗ್ಯವತಿ ಅವರಿಗೆ ಪತಿಯ ವಿಮೆ ಹಣ ಬಂದಿತ್ತು.
ಇದಕ್ಕಾಗಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೊಲೆ ನಂತರ ಮನೆಯಲ್ಲಿದ್ದ ವಿಮೆ ಹಣ ಚಿನ್ನಾಭರಣ ಕಳ್ಳತನವಾಗಿದೆ.
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲ‌ ಅನುಮಾನಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ…

Spread the love

Related post

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ… ನಂಜನಗೂಡು,ಫೆ9,Tv10 ಕನ್ನಡ ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30…
ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ…

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ. ಹನೂರು Tv10 ಕನ್ನಡ07/02/2026. ಹನೂರು :ರೈತಾಪಿ ವರ್ಗದ ಜನರು…
ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ… ಮೈಸೂರು,ಫೆ7,Tv10 ಕನ್ನಡ ಬೆಳ್ಳಬೆಳಗ್ಗೆ ಮೈಸೂರು ಅಭಿವೃದ್ದ ಪ್ರಾಧಿಕಾರ ಭೂಗಳ್ಳರಿಗೆ ಬಿಸಿ ಮುಟ್ಟಿಸಿದೆ.ಮೈಸೂರು ತಾಲೂಕು ಕಸಬ…

Leave a Reply

Your email address will not be published. Required fields are marked *