ಪ್ರಿಯತಮೆ ಆತ್ಮಹತ್ಯೆ…ಪ್ರಿಯತಮ ನೇಣಿಗೆ…ಸಾವಿನಲ್ಲೂ ಒಂದಾದ ಪ್ರೇಮಿಗಳು…

ಪ್ರಿಯತಮೆ ಆತ್ಮಹತ್ಯೆ…ಪ್ರಿಯತಮ ನೇಣಿಗೆ…ಸಾವಿನಲ್ಲೂ ಒಂದಾದ ಪ್ರೇಮಿಗಳು…

ಮೈಸೂರು,ಜು25,Tv10 ಕನ್ನಡ

ಪ್ರಿಯತಮೆ ಆತ್ಮಹತ್ಯೆಗೆ ಶರಣಾದ ಹಿನ್ನಲೆ ಪ್ರಿಯತಮನೂ ನೇಣಿಗೆ ಶರಣಾದ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ.ಮೋನಿಕಾ(20) ಹಾಗೂ ಮನು(22) ಮೃತ ಪ್ರೇಮಿಗಳು.ಹತ್ತಿರದ ಸಂಭಂಧಿಗಳಾಗಿದ್ದ ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಮೈಸೂರಿನ ಜ್ಯೋತಿನಗರದ ಮನು ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು.ಮನೆಯಲ್ಲಿ ಇಬ್ಬರಿಗೂ ಮದುವೆ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದರು.ಇತ್ತೀಚೆಗೆ ಪ್ರೇಮಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಭಿನ್ನಾಭಿಪ್ರಾಯ ಬಂದಿದೆ.ಇಬ್ಬರ ನಡುವೆ ಸಣ್ಣ ಗಲಾಟೆ ಆಗಿದೆ.ಇದರಿಂದ ಬೇಸತ್ತ ಮೋನಿಕಾ ದಟ್ಟಗಳ್ಳಿಯ ಕೆಲಸ ಮಾಡುತ್ತಿದ್ದ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾಳೆ.ವಿಷಯ ತಿಳಿದ ಮನು ಸ್ಥಳಕ್ಕೆ ಧಾವಿಸಿ ಮೋನಿಕಾಳನ್ನ ಆಸ್ಪತ್ರೆಗೆ ಕರೆತಂದಿದ್ದಾನೆ.ಆದ್ರೆ ಮೋನಿಕಾ ಮೃತಪಟ್ಟಿದ್ದಾಳೆ.ಮೋನಿಕಾ ಸಾವಿಗೆ ಮನನೊಂದ ಮನು ತಾನೂ ಸಹ ಜ್ಯೋತಿನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.ಸಾವಿನಲ್ಲೂ ಸಹ ಪ್ರೇಮಿಗಳು ಒಂದಾಗಿದ್ದಾರೆ….

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *