ಪ್ರಿಯತಮೆ ಆತ್ಮಹತ್ಯೆ…ಪ್ರಿಯತಮ ನೇಣಿಗೆ…ಸಾವಿನಲ್ಲೂ ಒಂದಾದ ಪ್ರೇಮಿಗಳು…

ಪ್ರಿಯತಮೆ ಆತ್ಮಹತ್ಯೆ…ಪ್ರಿಯತಮ ನೇಣಿಗೆ…ಸಾವಿನಲ್ಲೂ ಒಂದಾದ ಪ್ರೇಮಿಗಳು…

ಮೈಸೂರು,ಜು25,Tv10 ಕನ್ನಡ

ಪ್ರಿಯತಮೆ ಆತ್ಮಹತ್ಯೆಗೆ ಶರಣಾದ ಹಿನ್ನಲೆ ಪ್ರಿಯತಮನೂ ನೇಣಿಗೆ ಶರಣಾದ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ.ಮೋನಿಕಾ(20) ಹಾಗೂ ಮನು(22) ಮೃತ ಪ್ರೇಮಿಗಳು.ಹತ್ತಿರದ ಸಂಭಂಧಿಗಳಾಗಿದ್ದ ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಮೈಸೂರಿನ ಜ್ಯೋತಿನಗರದ ಮನು ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು.ಮನೆಯಲ್ಲಿ ಇಬ್ಬರಿಗೂ ಮದುವೆ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದರು.ಇತ್ತೀಚೆಗೆ ಪ್ರೇಮಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಭಿನ್ನಾಭಿಪ್ರಾಯ ಬಂದಿದೆ.ಇಬ್ಬರ ನಡುವೆ ಸಣ್ಣ ಗಲಾಟೆ ಆಗಿದೆ.ಇದರಿಂದ ಬೇಸತ್ತ ಮೋನಿಕಾ ದಟ್ಟಗಳ್ಳಿಯ ಕೆಲಸ ಮಾಡುತ್ತಿದ್ದ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾಳೆ.ವಿಷಯ ತಿಳಿದ ಮನು ಸ್ಥಳಕ್ಕೆ ಧಾವಿಸಿ ಮೋನಿಕಾಳನ್ನ ಆಸ್ಪತ್ರೆಗೆ ಕರೆತಂದಿದ್ದಾನೆ.ಆದ್ರೆ ಮೋನಿಕಾ ಮೃತಪಟ್ಟಿದ್ದಾಳೆ.ಮೋನಿಕಾ ಸಾವಿಗೆ ಮನನೊಂದ ಮನು ತಾನೂ ಸಹ ಜ್ಯೋತಿನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.ಸಾವಿನಲ್ಲೂ ಸಹ ಪ್ರೇಮಿಗಳು ಒಂದಾಗಿದ್ದಾರೆ….

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *