ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಕಟ್ಟಡ ನೆಲಸಮ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಕಟ್ಟಡ ನೆಲಸಮ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಮೈಸೂರು,ಜು25,Tv10 ಕನ್ನಡಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಭೂಗಳ್ಳರಿಗೆ ತಹಸೀಲ್ದಾರ್ ಮಹೇಶ್ ಕುಮಾರ್ ಶಾಕ್ ಕೊಟ್ಟಿದ್ದಾರೆ.ಸರ್ಕಾರಿ ಜಾಗವನ್ನ ಕಬಳಿಸಿ ಅಕ್ರಮವಾಗಿ ವಾಣಿಜ್ಯ ಮಳಿಗೆಗಳನ್ನ ನಿರ್ಮಿಸಿದ್ದ ಖದೀಮರಿಗೆ ಚಾಟಿಬೀಸಿದ್ದಾರೆ.ಸುಮಾರು 10 ರಿಂದ 12 ವಾಣಿಜ್ಯ ಮಳಿಗೆಗಳನ್ನ ತೆರುವುಗೊಳಿಸಿ ಕೋಟ್ಯಾಂತರ ಬೆಲೆಬಾಳುವ ಭೂಮಿಯನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ.ತಹಸೀಲ್ದಾರ್ ಮಹೇಶ್ ಕುಮಾರ್ ರವರು ಖುದ್ದು ಸ್ಥಳದಲ್ಲಿ ಹಾಜರಿದ್ದು ಒತ್ತುವರಿ ಕಾರ್ಯವನ್ನ ನಡೆಸಿದ್ದಾರೆ.ಮೈಸೂರು ತಾಲೂಕು ಇಲವಾಲ ಹೋಬಳಿ ಮಾದಗಳ್ಳಿ ಗ್ರಾಮ ಗದ್ದಿಗೆ ಮುಖ್ಯ ರಸ್ತೆ ಸರ್ವೆ ನಂ.54 ರಿಂದ 57 ರವರೆಗಿನ ಸ್ಥಳ ಸರ್ಕಾರಿ ರಸ್ತೆ ಆಗಿದೆ.ಸದರಿ ಸ್ಥಳವನ್ನ ಒತ್ತುವರಿ ಮಾಡಿಕೊಂಡಿದ್ದ ಭೂಗಳ್ಳರು ವಾಣಿಜ್ಯ ಮಳಿಗೆಗಳನ್ನ ನಿರ್ಮಿಸಿದ್ದರು.ಈ ಮಾಹಿತಿ ಅರಿತ ತಹಸೀಲ್ದಾರ್ ಮಹೇಶ್ ಕುಮಾರ್ ದಾಖಲೆಗಳನ್ನ ಪರಿಶೀಲಿಸಿ ಅಕ್ರಮವಾಗಿ ಒತ್ತುವರಿ ಆಗಿರುವುದನ್ನ ಖಚಿತಪಡಿಸಿಕೊಂಡಿದ್ದಾರೆ.ಇಂದು ತಹಸೀಲ್ದಾರ್ ನೇತೃತ್ವದಲ್ಲಿ ಜೆಸಿಬಿ ಯಂತ್ರದ ಮೂಲಕ ಮಳಿಗೆಗಳನ್ನ ನೆಲಸಮಗೊಳಿಸಿದ್ದಾರೆ.ಸುಮಾರು 3 ಕೋಟಿ ಬೆಲೆಬಾಳುವ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ.ಒತ್ತುವರಿ ತೆರುವು ಕಾರ್ಯಾಚರಣೆಯಲ್ಲಿ ಇಲವಾಲ ಹೋಬಳಿ ಉಪತಹಸೀಲ್ದಾರ್ ಕುಬೇರ್,ರಾಜಸ್ವ ನಿರೀಕ್ಷಕರಾದ ಶಿವಕುಮಾರ್,ಗ್ರಾಮ ಆಡಳಿತ ಅಧಿಕಾರಿ ಭಾರತೀಶ್,ಬೋಗಾದಿ ಪಟ್ಟಣ ಪಂಚಾಯ್ತಿ ಮುಖ್ಯ ಅಧಿಕಾರಿ ಬಸವರಾಜ್,ರೆವಿನ್ಯೂ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಹಾಗೂ ಪಿಡಬ್ಲ್ಯೂ ಡಿ ಸಿಬ್ಬಂದಿಗಳು ಭಾಗವಹಿಸಿದ್ದಾರೆ.ಇಲವಾಲ ಪೊಲೀಸ್ ಠಾಣೆ ಸಿಬ್ಬಂದಿಗಳು ಭದ್ರತೆ ಒದಗಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *