ಸರ್ಕಾರಿ ಜಮೀನು ಒತ್ತುವರಿ ತೆರುವು…ತಾಲೂಕು ಆಡಳಿತದಿಂದ ಕಾರ್ಯಾಚರಣೆ…

ಸರ್ಕಾರಿ ಜಮೀನು ಒತ್ತುವರಿ ತೆರುವು…ತಾಲೂಕು ಆಡಳಿತದಿಂದ ಕಾರ್ಯಾಚರಣೆ…

ಮೈಸೂರು,ಜು26,Tv10ಕನ್ನಡ

ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡ ಖಾಸಗಿ ವ್ಯಕ್ತಿಗಳಿಗೆ ತಾಲೂಕು ಆಡಳಿತ ಚಾಟಿ ಬೀಸಿದೆ.ಸರ್ಕಾರಿ ಜಮೀನಿನಲ್ಲಿ ನಿರ್ಮಿಸಲಾದ ರಸ್ತೆ ಹಾಗೂ ಕಟ್ಟಡಗಳನ್ನ ತೆರುವುಗೊಳಿಸಿ ವಶಕ್ಕೆ ಪಡೆದುಕೊಳ್ಳಲಾಗಿದೆ.

ಮೈಸೂರು ತಾಲೂಕು ವರುಣ ಹೋಬಳಿ ಚೋರನಹಳ್ಳಿ ಗ್ರಾಮದ ಸರ್ವೆ ನಂ.77,86,88,89 ಸರ್ಕಾರಿ(ಗೋಮಾಳ ಮತ್ತು ಹಳ್ಳ) ಜಮೀನಾಗಿದೆ.ಸದರಿ ಜಮೀನಿನಲ್ಲಿ ಬಿ.ವಿ.ಎಲ್.ಪ್ರೀಮಿಯೋ ಲೇಔಟ್ ನವರು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ರಸ್ತೆ ಹಾಗೂ ಕಟ್ಟಡ ನಿರ್ಮಿಸುತ್ತಿದ್ದರು.ಈ ಬಗ್ಗೆ ಬಂದ ದೂರಿನ ಅನ್ವಯ ತಹಸೀಲ್ದಾರ್ ಮಹೇಶ್ ಕುಮಾರ್ ದಾಖಲೆಗಳನ್ನ ಪರಿಶೀಲಿಸಿ ಒತ್ತುವರಿಯನ್ನ ಖಚಿತಪಡಿಸಿಕೊಂಡಿದ್ದಾರೆ.ಇಂದು ಬೆಳಿಗ್ಗೆ ಆಲನಹಳ್ಳಿ ಠಾಣೆ ಪೊಲೀಸರ ಭದ್ರತೆಯೊಂದಿಗೆ ಒತ್ತುವರಿಯನ್ನ ತೆರುವುಗೊಳಿಸಿದ್ದಾರೆ.ಕಾರ್ಯಾಚರಣೆಯಲ್ಲಿ ವರುಣಾ ಹೋಬಳಿ ಉಪತಹಸೀಲ್ದಾರ್ ಲತಾ ಶರಣಮ್ಮ,ರಾಜಸ್ವ ನಿರೀಕ್ಷಕರಾದ ಶಂಕರ್,ಗ್ರಾಮ ಆಡಳಿತ ಅಧಿಕಾರಿಗಳಾದ ಮುಖೇಶ್,ಹೇಮಂತ್ ಕುಮಾರ್,ಮಾರುತಿ ಹಾಗೂ ತಾಲೂಕು ಭೂಮಾಪಕ ಶಾನವಾಜ್ ಭಾಗಿಯಾಗಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *