ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ 5 ಸಾವಿರ ದಂಡ…

ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ 5 ಸಾವಿರ ದಂಡ…

ಮೈಸೂರು,ಜು27,Tv10 ಕನ್ನಡನಕ್ಷೆ ಅನುಮೋದನೆ ಹಾಗೂ ಇನ್ನಿತರ ಕೆಲಸಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಶೇಷ ರವರ ಅಮಾನತು ಆದೇಶವನ್ನ ಕರ್ನಾಟಕ ಆಡಳಿತ ನ್ಯಾಯಮಂಡಳಿ ವಜಾಗೊಳಿಸಿದೆ.ಈ ಸಂಭಂಧ ನಿಯಮಾನುಸಾರ ಪರಿಶೀಲನೆ ನಡೆಸದೆ ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನಲೆ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿಗೆ ಕೆಎಟಿ 5 ಸಾವಿರ ದಂಡ ವಿಧಿಸಿದೆ.ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯರಾಗಿದ್ದ ಆರ್.ಶೇಷ ರವರು ನಕ್ಷೆ ಅನುಮೋದನೆ ಮಾಡುವಾಗ ನಿಯಮಾನುಸಾರ ಪಾಲನೆ ಮಾಡದೆ ಹಾಗೂ ವಿಳಂಬನೀತಿ ಅನುಸರಿಸಿದ್ದಾರೆಂಬ ಆರೋಪದ ಮೇಲೆ ರಾಜ್ಯ ಸರ್ಕಾರ ಮಾರ್ಚ್ 15 ರಂದು ಅಮಾನತು ಮಾಡಿ ಆದೇಶ ಹೊರಡಿಸಿತ್ತು.ಈ ವಿಚಾರದಲ್ಲಿ ನ್ಯಾಯಕ್ಕಾಗಿ ಆರ್.ಶೇಷ ರವರು ಕೆಎಟಿ ಮೊರೆ ಹೋಗಿದ್ದರು.ಅರ್.ಶೇಷ ರವರ ಅರ್ಜಿಯನ್ನ ಪರಿಗಣಿಸಿದ ಕೆಎಟಿ ಅಮಾನತು ಆದೇಶವನ್ನ ವಜಾಗೊಳಿಸಿದೆ.ಅಲ್ಲದೆ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿಗೆ 5 ಸಾವಿರ ದಂಡವನ್ನೂ ಸಹ ವಿಧಿಸಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *