ಬಿಡಾಡಿ ದನಗಳು ಪಿಂಜರಾಪೋಲ್ ವಶಕ್ಕೆ…ಪಾಲಿಕೆ ನಿರ್ಧಾರ…ಕಾರ್ಯಾಚರಣೆ ಯಾವಾಗ…?

ಬಿಡಾಡಿ ದನಗಳು ಪಿಂಜರಾಪೋಲ್ ವಶಕ್ಕೆ…ಪಾಲಿಕೆ ನಿರ್ಧಾರ…ಕಾರ್ಯಾಚರಣೆ ಯಾವಾಗ…?

ಮೈಸೂರು,ಆ1,Tv10,ಕನ್ನಡಬಿಡಾಡಿ ದನಗಳ ಉಪಟಳದಿಂದ ಸಂಚಾರ ಮುಕ್ತಗೊಳಿಸಲು ಮೈಸೂರು ಮಹಾನಗರ ಪಾಲಿಕೆ ನಿರ್ಧರಿಸಿದೆ.ರಸ್ತೆಗಳ ಮಧ್ಯೆ ನಿಂತ ವಾಹನ ಸಂಚಾರಕ್ಕೆ ಕಿರಿಕಿರಿ ಉಂಟುಮಾಡುವ ದನಗಳನ್ನ ವಶಕ್ಕೆ ಪಡೆದು ದಂಡ ವಿಧಿಸಿ ನಂತರ ಎಚ್ಚೆತ್ತುಕೊಳ್ಳದಿದ್ದಲ್ಲಿ ಪಿಂಜರಾಪೋಲ್ ವಶಕ್ಕೆ ನೀಡಲು ನಿನ್ನೆ ನಡೆದ ಪಾಲಿಕೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.ಆದರೆ ಈ ಕಾರ್ಯಾಚರಣೆ ಎಂದಿನದ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.ಯಾಕಂದ್ರೆ ಈ ಹಿಂದೆಯೂ ಪಾಲಿಕೆ ಅಧಿಕಾರಿಗಳು ಇಂತಹ ಹೇಳಿಕೆಗಳನ್ನ ನೀಡಿ ಕೇವಲ ಹೇಳಿಕೆಗೆ ಮಾತ್ರ ಸೀಮಿತವಾದದ್ದು ಸಾರ್ವಜನಿಕರಿಗೆ ತಿಳಿದಿದೆ.ಹೇಳಿಕೆಗೆ ತಕ್ಕಂತೆ ಕಾರ್ಯಾಚರಣೆ ಮಾಡದೆ ಸಾರ್ವಜನಿಕರ ಟೀಕೆಗೂ ಪಾಲಿಕೆ ಅಧಿಕಾರಿಗಳು ಗುರಿಯಾಗಿದ್ದಾರೆ.ಈಗಾಗಲೇ ಇಂತಹ ನಿರ್ಣಯ ಕೈಗೊಂಡು ಗಂಟೆಗಳು ಕಳೆದಿದೆ.ಆದ್ರೂ ದನಗಳು ರಾಜಾರೋಷವಾಗಿ ರಸ್ತೆಗಳ ಮಧ್ಯೆ ಕುಳಿತಿರುವ ದೃಶ್ಯಗಳು ಅಲ್ಲಲ್ಲಿ ಕಂಡು ಬರುತ್ತಿವೆ.ಮೈಸೂರು ನಗರದ ಬಹುತೇಕ ಸ್ಥಳಗಳಲ್ಲಿ ರಸ್ತೆ ಮಧ್ಯೆ ನಿಂತ ಹಸುಗಳ ದೃಶ್ಯಗಳನ್ನ ಸಾರ್ವಜನಿಕರೇ ಸೆರೆ ಹಿಡಿದು ನಮ್ಮ ಕಾರ್ಯಾಲಯಕ್ಕೆ ರವಾನಿಸಿದ್ದಾರೆ.ಈ ಬಗ್ಗೆ ಪೊಲೀಸ್ ಇಲಾಖೆ ಸಹ ದೂರು ನೀಡಿದೆ,ಸಾರ್ವಜನಿಕರಂತೂ ದೂರುಗಳ ಸುರಿಮಳೆ ಸುರಿಸಿದ್ದಾರೆ.ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಪಾಲಿಕೆ ಆಯುಕ್ತರು ದನಗಳ ಕಿರುಕುಳ ತಪ್ಪಿಸಲು ಕಠಿಣ ನಿರ್ಧಾರ ಕೈಗೊಂಡಿದ್ದಾರೆ.ಈ ಬಾರಿಯಾದ್ರೂ ಈ ನಿರ್ಧಾರ ಸಕ್ಸಸ್ ಆಗುವುದೇ ಕಾದು ನೋಡಬೇಕಿದೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *