ಕಾಳಜಿ ಕೇಂದ್ರಕ್ಕೆ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಭೇಟಿ…ನಿರಾಶ್ರಿತರ ಸಮಸ್ಯೆಗೆ ಸ್ಪಂದನೆ…

ಕಾಳಜಿ ಕೇಂದ್ರಕ್ಕೆ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಭೇಟಿ…ನಿರಾಶ್ರಿತರ ಸಮಸ್ಯೆಗೆ ಸ್ಪಂದನೆ…

ಮೈಸೂರು,ಜು31,Tv10 ಕನ್ನಡಕಾವೇರಿ ಪ್ರವಾಹಕ್ಕೆ ಟಿ.ನರಸೀಪುರ ತಾಲೂಕಿನ ನದಿ ಪಾತ್ರದ ಜನತೆ ನಲುಗಿದ್ದಾರೆ.ಕಾವೇರಿಯ ಆರ್ಭಟಕ್ಕೆ ಸಾಕಷ್ಟು ಮಂದಿನಿರಾಶ್ರಿತರಾಗಿದ್ದಾರೆ.ಜಿಲ್ಲಾಡಳಿತ ಸಮರೋಪಾದಿಯಲ್ಲಿ ನಿರಾಶ್ರಿತರ ನೆರವಿಗೆ ಧಾವಿಸಿದೆ.ಅಲ್ಲಲ್ಲಿ ಕಾಳಜಿ ಕೇಂದ್ರಗಳನ್ನ ಸ್ಥಾಪಿಸಿ ನಿರಶ್ರಿತರಿಗೆ ನೆರವಾಗಿದ್ದಾರೆ.ಟಿ.ನರಸೀಪುರ ತಾಲೂಕಿನ ತಲಕಾಡು ಹೋಬಳಿ ತಡಿಮಾಲಂಗಿ ಗ್ರಾಮದಲ್ಲಿ ಸ್ಥಾಪನೆಯಾದ ನಿರಾಶ್ರಿತರ ಕಾಳಜಿ ಕೇಂದ್ರಕ್ಕೆ ಇಂದು ಸರ್ಕಾರದ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ರವರು ಭೇಟಿ ನೀಡಿ ಸಮಸ್ಯೆಗಳನ್ನ ಆಲಿಸಿದ್ದಾರೆ.ನಿರಶ್ರಿತರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.ರಶ್ಮಿ ಮಹೇಶ್ ರವರಿಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ,ಉಪವಿಭಾಗಾಧಿಕಾರಿ ಎಸ್.ರಕ್ಷಿತ್,ತಾಲೂಕು ದಂಡಾಧಿಕಾರಿ ಸುರೇಶ್ ಆಚಾರ್,ಇಓ ಕೃಷ್ಣ ಸಾಥ್ ನೀಡಿದ್ದಾರೆ…

Spread the love

Related post

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…
ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ… ನಂಜನಗೂಡು,ಫೆ9,Tv10 ಕನ್ನಡ ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30…
ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ…

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ. ಹನೂರು Tv10 ಕನ್ನಡ07/02/2026. ಹನೂರು :ರೈತಾಪಿ ವರ್ಗದ ಜನರು…

Leave a Reply

Your email address will not be published. Required fields are marked *