ಕಾಳಜಿ ಕೇಂದ್ರಕ್ಕೆ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಭೇಟಿ…ನಿರಾಶ್ರಿತರ ಸಮಸ್ಯೆಗೆ ಸ್ಪಂದನೆ…

ಕಾಳಜಿ ಕೇಂದ್ರಕ್ಕೆ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಭೇಟಿ…ನಿರಾಶ್ರಿತರ ಸಮಸ್ಯೆಗೆ ಸ್ಪಂದನೆ…

ಮೈಸೂರು,ಜು31,Tv10 ಕನ್ನಡಕಾವೇರಿ ಪ್ರವಾಹಕ್ಕೆ ಟಿ.ನರಸೀಪುರ ತಾಲೂಕಿನ ನದಿ ಪಾತ್ರದ ಜನತೆ ನಲುಗಿದ್ದಾರೆ.ಕಾವೇರಿಯ ಆರ್ಭಟಕ್ಕೆ ಸಾಕಷ್ಟು ಮಂದಿನಿರಾಶ್ರಿತರಾಗಿದ್ದಾರೆ.ಜಿಲ್ಲಾಡಳಿತ ಸಮರೋಪಾದಿಯಲ್ಲಿ ನಿರಾಶ್ರಿತರ ನೆರವಿಗೆ ಧಾವಿಸಿದೆ.ಅಲ್ಲಲ್ಲಿ ಕಾಳಜಿ ಕೇಂದ್ರಗಳನ್ನ ಸ್ಥಾಪಿಸಿ ನಿರಶ್ರಿತರಿಗೆ ನೆರವಾಗಿದ್ದಾರೆ.ಟಿ.ನರಸೀಪುರ ತಾಲೂಕಿನ ತಲಕಾಡು ಹೋಬಳಿ ತಡಿಮಾಲಂಗಿ ಗ್ರಾಮದಲ್ಲಿ ಸ್ಥಾಪನೆಯಾದ ನಿರಾಶ್ರಿತರ ಕಾಳಜಿ ಕೇಂದ್ರಕ್ಕೆ ಇಂದು ಸರ್ಕಾರದ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ರವರು ಭೇಟಿ ನೀಡಿ ಸಮಸ್ಯೆಗಳನ್ನ ಆಲಿಸಿದ್ದಾರೆ.ನಿರಶ್ರಿತರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.ರಶ್ಮಿ ಮಹೇಶ್ ರವರಿಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ,ಉಪವಿಭಾಗಾಧಿಕಾರಿ ಎಸ್.ರಕ್ಷಿತ್,ತಾಲೂಕು ದಂಡಾಧಿಕಾರಿ ಸುರೇಶ್ ಆಚಾರ್,ಇಓ ಕೃಷ್ಣ ಸಾಥ್ ನೀಡಿದ್ದಾರೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *