ಕಾಳಜಿ ಕೇಂದ್ರಕ್ಕೆ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಭೇಟಿ…ನಿರಾಶ್ರಿತರ ಸಮಸ್ಯೆಗೆ ಸ್ಪಂದನೆ…

ಕಾಳಜಿ ಕೇಂದ್ರಕ್ಕೆ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಭೇಟಿ…ನಿರಾಶ್ರಿತರ ಸಮಸ್ಯೆಗೆ ಸ್ಪಂದನೆ…

ಮೈಸೂರು,ಜು31,Tv10 ಕನ್ನಡಕಾವೇರಿ ಪ್ರವಾಹಕ್ಕೆ ಟಿ.ನರಸೀಪುರ ತಾಲೂಕಿನ ನದಿ ಪಾತ್ರದ ಜನತೆ ನಲುಗಿದ್ದಾರೆ.ಕಾವೇರಿಯ ಆರ್ಭಟಕ್ಕೆ ಸಾಕಷ್ಟು ಮಂದಿನಿರಾಶ್ರಿತರಾಗಿದ್ದಾರೆ.ಜಿಲ್ಲಾಡಳಿತ ಸಮರೋಪಾದಿಯಲ್ಲಿ ನಿರಾಶ್ರಿತರ ನೆರವಿಗೆ ಧಾವಿಸಿದೆ.ಅಲ್ಲಲ್ಲಿ ಕಾಳಜಿ ಕೇಂದ್ರಗಳನ್ನ ಸ್ಥಾಪಿಸಿ ನಿರಶ್ರಿತರಿಗೆ ನೆರವಾಗಿದ್ದಾರೆ.ಟಿ.ನರಸೀಪುರ ತಾಲೂಕಿನ ತಲಕಾಡು ಹೋಬಳಿ ತಡಿಮಾಲಂಗಿ ಗ್ರಾಮದಲ್ಲಿ ಸ್ಥಾಪನೆಯಾದ ನಿರಾಶ್ರಿತರ ಕಾಳಜಿ ಕೇಂದ್ರಕ್ಕೆ ಇಂದು ಸರ್ಕಾರದ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ರವರು ಭೇಟಿ ನೀಡಿ ಸಮಸ್ಯೆಗಳನ್ನ ಆಲಿಸಿದ್ದಾರೆ.ನಿರಶ್ರಿತರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.ರಶ್ಮಿ ಮಹೇಶ್ ರವರಿಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ,ಉಪವಿಭಾಗಾಧಿಕಾರಿ ಎಸ್.ರಕ್ಷಿತ್,ತಾಲೂಕು ದಂಡಾಧಿಕಾರಿ ಸುರೇಶ್ ಆಚಾರ್,ಇಓ ಕೃಷ್ಣ ಸಾಥ್ ನೀಡಿದ್ದಾರೆ…

Spread the love

Related post

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…
ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ…

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಜಿಲ್ಲಾ 317ಜಿ ವ್ಯಾಪ್ತಿಯಲ್ಲಿ ನಡೆದ ಇತ್ತೀಚಿನ ಜಿಲ್ಲಾ ಚುನಾವಣೆಯಲ್ಲಿ ಸೇವಾ…
ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ… ಮಂಡ್ಯ,ಏ8,Tv10 ಕನ್ನಡ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ…

Leave a Reply

Your email address will not be published. Required fields are marked *