ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಮೈಸೂರು,ಜು31,Tv10 ಕನ್ನಡಒತ್ತುವರಿಯಾಗಿದ್ದ ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ನಿರ್ಮಾಣಕ್ಕಾಗಿಕಾಯ್ದಿರಿಸಿದ್ದ ಜಾಗವನ್ನ ತಾಲೂಕು ಆಡಳಿತ ತೆರುವುಗೊಳಿಸಿದೆ.ಸುಮಾರು ಒಂದು ಕೋಟಿ ಬೆಲೆ ಬಾಳುವ ಜಾಗವನ್ನ ತೆರುವುಗೊಳಿಸಿ ವಶಕ್ಕೆ ಪಡೆದು ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲಾಗಿದೆ.ಮೈಸೂರು ತಾಲೂಕು ಕಸಬ ಹೋಬಳಿ ಬಂಡೀಪಾಳ್ಯ ಗ್ರಾಮದ ಸರ್ವೆ ನಂ.60 ರಲ್ಲಿ 20 ಗುಂಟೆ ಜಮೀನು 2018-19 ರಲ್ಲಿ ಡಾ.ಜಗಜೀವನ್ ರಾಮ್ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿತ್ತು.ಸದರಿ ಜಾಗವನ್ನ ಕೆಲವು ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದರು.ಈ ಕುರಿತಂತೆ ತಹಸೀಲ್ದಾರ್ ಕೆ.ಎಂ. ಮಹೇಶ್ ಕುಮಾರ್ ರವರು ದಾಖಲೆಗಳನ್ನ ಪರಿಶೀಲಿಸಿ ಒತ್ತುವರಿಯನ್ನ ಖಚಿತಪಡಿಸಿಕೊಂಡು ತೆರುವುಗೊಳಿಸಲು ಆದೇಶಿಸಿದ್ದರು.ಇಂದು ರಾಜಸ್ವ ನಿರೀಕ್ಷಕರಾದ ಹೇಮಂತ್ ಕುಮಾರ್,ಗ್ರಾಮ ಆಡಳಿತ ಅಧಿಕಾರಿಗಳಾದ ಹರೀಶ್,ಮಹೇಶ್,ಅಜೀಮ್ ಖಾನ್,ಭಾಸ್ಕರ್,ಮಹೇಶ್ ರವರು ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರ ಭದ್ರತೆಯೊಂದಿಗೆ ತೆರುವುಗೊಳಿಸಿ ನಂತರ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ್ದಾರೆ…

Spread the love

Related post

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…
ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…

Leave a Reply

Your email address will not be published. Required fields are marked *