ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಮೈಸೂರು,ಜು31,Tv10 ಕನ್ನಡಒತ್ತುವರಿಯಾಗಿದ್ದ ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ನಿರ್ಮಾಣಕ್ಕಾಗಿಕಾಯ್ದಿರಿಸಿದ್ದ ಜಾಗವನ್ನ ತಾಲೂಕು ಆಡಳಿತ ತೆರುವುಗೊಳಿಸಿದೆ.ಸುಮಾರು ಒಂದು ಕೋಟಿ ಬೆಲೆ ಬಾಳುವ ಜಾಗವನ್ನ ತೆರುವುಗೊಳಿಸಿ ವಶಕ್ಕೆ ಪಡೆದು ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲಾಗಿದೆ.ಮೈಸೂರು ತಾಲೂಕು ಕಸಬ ಹೋಬಳಿ ಬಂಡೀಪಾಳ್ಯ ಗ್ರಾಮದ ಸರ್ವೆ ನಂ.60 ರಲ್ಲಿ 20 ಗುಂಟೆ ಜಮೀನು 2018-19 ರಲ್ಲಿ ಡಾ.ಜಗಜೀವನ್ ರಾಮ್ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿತ್ತು.ಸದರಿ ಜಾಗವನ್ನ ಕೆಲವು ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದರು.ಈ ಕುರಿತಂತೆ ತಹಸೀಲ್ದಾರ್ ಕೆ.ಎಂ. ಮಹೇಶ್ ಕುಮಾರ್ ರವರು ದಾಖಲೆಗಳನ್ನ ಪರಿಶೀಲಿಸಿ ಒತ್ತುವರಿಯನ್ನ ಖಚಿತಪಡಿಸಿಕೊಂಡು ತೆರುವುಗೊಳಿಸಲು ಆದೇಶಿಸಿದ್ದರು.ಇಂದು ರಾಜಸ್ವ ನಿರೀಕ್ಷಕರಾದ ಹೇಮಂತ್ ಕುಮಾರ್,ಗ್ರಾಮ ಆಡಳಿತ ಅಧಿಕಾರಿಗಳಾದ ಹರೀಶ್,ಮಹೇಶ್,ಅಜೀಮ್ ಖಾನ್,ಭಾಸ್ಕರ್,ಮಹೇಶ್ ರವರು ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರ ಭದ್ರತೆಯೊಂದಿಗೆ ತೆರುವುಗೊಳಿಸಿ ನಂತರ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ್ದಾರೆ…

Spread the love

Related post

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು… ಮಂಡ್ಯ,ನ4,Tv10 ಕನ್ನಡ ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬರುತ್ತಿದೆ.ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟವರು…
ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ… ಮೈಸೂರು,ನ3,Tv10 ಕನ್ನಡ ಕೊನೆಗೂ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಮ್ಯಾನ್…
ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ…

ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ…

ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ… ನಂಜನಗೂಡು,ನ2,Tv10 ಕನ್ನಡ ಟ್ರಿಪ್ಸ್ ನಲ್ಲಿ ಸಾಗುತ್ತಿದ್ದ ಬೈಕ್ ಗೆ ಕೆಎಸ್ ಆರ್ ಟಿಸಿ ಬೈಕ್ ಢಿಕ್ಕಿ…

Leave a Reply

Your email address will not be published. Required fields are marked *