ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಮೈಸೂರು,ಜು31,Tv10 ಕನ್ನಡಒತ್ತುವರಿಯಾಗಿದ್ದ ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ನಿರ್ಮಾಣಕ್ಕಾಗಿಕಾಯ್ದಿರಿಸಿದ್ದ ಜಾಗವನ್ನ ತಾಲೂಕು ಆಡಳಿತ ತೆರುವುಗೊಳಿಸಿದೆ.ಸುಮಾರು ಒಂದು ಕೋಟಿ ಬೆಲೆ ಬಾಳುವ ಜಾಗವನ್ನ ತೆರುವುಗೊಳಿಸಿ ವಶಕ್ಕೆ ಪಡೆದು ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲಾಗಿದೆ.ಮೈಸೂರು ತಾಲೂಕು ಕಸಬ ಹೋಬಳಿ ಬಂಡೀಪಾಳ್ಯ ಗ್ರಾಮದ ಸರ್ವೆ ನಂ.60 ರಲ್ಲಿ 20 ಗುಂಟೆ ಜಮೀನು 2018-19 ರಲ್ಲಿ ಡಾ.ಜಗಜೀವನ್ ರಾಮ್ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿತ್ತು.ಸದರಿ ಜಾಗವನ್ನ ಕೆಲವು ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದರು.ಈ ಕುರಿತಂತೆ ತಹಸೀಲ್ದಾರ್ ಕೆ.ಎಂ. ಮಹೇಶ್ ಕುಮಾರ್ ರವರು ದಾಖಲೆಗಳನ್ನ ಪರಿಶೀಲಿಸಿ ಒತ್ತುವರಿಯನ್ನ ಖಚಿತಪಡಿಸಿಕೊಂಡು ತೆರುವುಗೊಳಿಸಲು ಆದೇಶಿಸಿದ್ದರು.ಇಂದು ರಾಜಸ್ವ ನಿರೀಕ್ಷಕರಾದ ಹೇಮಂತ್ ಕುಮಾರ್,ಗ್ರಾಮ ಆಡಳಿತ ಅಧಿಕಾರಿಗಳಾದ ಹರೀಶ್,ಮಹೇಶ್,ಅಜೀಮ್ ಖಾನ್,ಭಾಸ್ಕರ್,ಮಹೇಶ್ ರವರು ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರ ಭದ್ರತೆಯೊಂದಿಗೆ ತೆರುವುಗೊಳಿಸಿ ನಂತರ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ್ದಾರೆ…

Spread the love

Related post

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…
ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…

Leave a Reply

Your email address will not be published. Required fields are marked *