ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಮೈಸೂರು,ಜು31,Tv10 ಕನ್ನಡಒತ್ತುವರಿಯಾಗಿದ್ದ ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ನಿರ್ಮಾಣಕ್ಕಾಗಿಕಾಯ್ದಿರಿಸಿದ್ದ ಜಾಗವನ್ನ ತಾಲೂಕು ಆಡಳಿತ ತೆರುವುಗೊಳಿಸಿದೆ.ಸುಮಾರು ಒಂದು ಕೋಟಿ ಬೆಲೆ ಬಾಳುವ ಜಾಗವನ್ನ ತೆರುವುಗೊಳಿಸಿ ವಶಕ್ಕೆ ಪಡೆದು ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲಾಗಿದೆ.ಮೈಸೂರು ತಾಲೂಕು ಕಸಬ ಹೋಬಳಿ ಬಂಡೀಪಾಳ್ಯ ಗ್ರಾಮದ ಸರ್ವೆ ನಂ.60 ರಲ್ಲಿ 20 ಗುಂಟೆ ಜಮೀನು 2018-19 ರಲ್ಲಿ ಡಾ.ಜಗಜೀವನ್ ರಾಮ್ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿತ್ತು.ಸದರಿ ಜಾಗವನ್ನ ಕೆಲವು ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದರು.ಈ ಕುರಿತಂತೆ ತಹಸೀಲ್ದಾರ್ ಕೆ.ಎಂ. ಮಹೇಶ್ ಕುಮಾರ್ ರವರು ದಾಖಲೆಗಳನ್ನ ಪರಿಶೀಲಿಸಿ ಒತ್ತುವರಿಯನ್ನ ಖಚಿತಪಡಿಸಿಕೊಂಡು ತೆರುವುಗೊಳಿಸಲು ಆದೇಶಿಸಿದ್ದರು.ಇಂದು ರಾಜಸ್ವ ನಿರೀಕ್ಷಕರಾದ ಹೇಮಂತ್ ಕುಮಾರ್,ಗ್ರಾಮ ಆಡಳಿತ ಅಧಿಕಾರಿಗಳಾದ ಹರೀಶ್,ಮಹೇಶ್,ಅಜೀಮ್ ಖಾನ್,ಭಾಸ್ಕರ್,ಮಹೇಶ್ ರವರು ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರ ಭದ್ರತೆಯೊಂದಿಗೆ ತೆರುವುಗೊಳಿಸಿ ನಂತರ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ್ದಾರೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *