ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಮೈಸೂರು,ಜು31,Tv10 ಕನ್ನಡಒತ್ತುವರಿಯಾಗಿದ್ದ ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ನಿರ್ಮಾಣಕ್ಕಾಗಿಕಾಯ್ದಿರಿಸಿದ್ದ ಜಾಗವನ್ನ ತಾಲೂಕು ಆಡಳಿತ ತೆರುವುಗೊಳಿಸಿದೆ.ಸುಮಾರು ಒಂದು ಕೋಟಿ ಬೆಲೆ ಬಾಳುವ ಜಾಗವನ್ನ ತೆರುವುಗೊಳಿಸಿ ವಶಕ್ಕೆ ಪಡೆದು ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲಾಗಿದೆ.ಮೈಸೂರು ತಾಲೂಕು ಕಸಬ ಹೋಬಳಿ ಬಂಡೀಪಾಳ್ಯ ಗ್ರಾಮದ ಸರ್ವೆ ನಂ.60 ರಲ್ಲಿ 20 ಗುಂಟೆ ಜಮೀನು 2018-19 ರಲ್ಲಿ ಡಾ.ಜಗಜೀವನ್ ರಾಮ್ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿತ್ತು.ಸದರಿ ಜಾಗವನ್ನ ಕೆಲವು ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದರು.ಈ ಕುರಿತಂತೆ ತಹಸೀಲ್ದಾರ್ ಕೆ.ಎಂ. ಮಹೇಶ್ ಕುಮಾರ್ ರವರು ದಾಖಲೆಗಳನ್ನ ಪರಿಶೀಲಿಸಿ ಒತ್ತುವರಿಯನ್ನ ಖಚಿತಪಡಿಸಿಕೊಂಡು ತೆರುವುಗೊಳಿಸಲು ಆದೇಶಿಸಿದ್ದರು.ಇಂದು ರಾಜಸ್ವ ನಿರೀಕ್ಷಕರಾದ ಹೇಮಂತ್ ಕುಮಾರ್,ಗ್ರಾಮ ಆಡಳಿತ ಅಧಿಕಾರಿಗಳಾದ ಹರೀಶ್,ಮಹೇಶ್,ಅಜೀಮ್ ಖಾನ್,ಭಾಸ್ಕರ್,ಮಹೇಶ್ ರವರು ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರ ಭದ್ರತೆಯೊಂದಿಗೆ ತೆರುವುಗೊಳಿಸಿ ನಂತರ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *