ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಮೈಸೂರು,ಜು31,Tv10 ಕನ್ನಡಒತ್ತುವರಿಯಾಗಿದ್ದ ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ನಿರ್ಮಾಣಕ್ಕಾಗಿಕಾಯ್ದಿರಿಸಿದ್ದ ಜಾಗವನ್ನ ತಾಲೂಕು ಆಡಳಿತ ತೆರುವುಗೊಳಿಸಿದೆ.ಸುಮಾರು ಒಂದು ಕೋಟಿ ಬೆಲೆ ಬಾಳುವ ಜಾಗವನ್ನ ತೆರುವುಗೊಳಿಸಿ ವಶಕ್ಕೆ ಪಡೆದು ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲಾಗಿದೆ.ಮೈಸೂರು ತಾಲೂಕು ಕಸಬ ಹೋಬಳಿ ಬಂಡೀಪಾಳ್ಯ ಗ್ರಾಮದ ಸರ್ವೆ ನಂ.60 ರಲ್ಲಿ 20 ಗುಂಟೆ ಜಮೀನು 2018-19 ರಲ್ಲಿ ಡಾ.ಜಗಜೀವನ್ ರಾಮ್ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಕಾಯ್ದಿರಿಸಲಾಗಿತ್ತು.ಸದರಿ ಜಾಗವನ್ನ ಕೆಲವು ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದರು.ಈ ಕುರಿತಂತೆ ತಹಸೀಲ್ದಾರ್ ಕೆ.ಎಂ. ಮಹೇಶ್ ಕುಮಾರ್ ರವರು ದಾಖಲೆಗಳನ್ನ ಪರಿಶೀಲಿಸಿ ಒತ್ತುವರಿಯನ್ನ ಖಚಿತಪಡಿಸಿಕೊಂಡು ತೆರುವುಗೊಳಿಸಲು ಆದೇಶಿಸಿದ್ದರು.ಇಂದು ರಾಜಸ್ವ ನಿರೀಕ್ಷಕರಾದ ಹೇಮಂತ್ ಕುಮಾರ್,ಗ್ರಾಮ ಆಡಳಿತ ಅಧಿಕಾರಿಗಳಾದ ಹರೀಶ್,ಮಹೇಶ್,ಅಜೀಮ್ ಖಾನ್,ಭಾಸ್ಕರ್,ಮಹೇಶ್ ರವರು ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರ ಭದ್ರತೆಯೊಂದಿಗೆ ತೆರುವುಗೊಳಿಸಿ ನಂತರ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ್ದಾರೆ…

Spread the love

Related post

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…
ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…
ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ… ನಂಜನಗೂಡು,ಫೆ9,Tv10 ಕನ್ನಡ ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30…

Leave a Reply

Your email address will not be published. Required fields are marked *