ಕಾವೇರಿ,ಕಪಿಲೆ ಆರ್ಭಟ…ಇಡೀ ಗ್ರಾಮವೇ ಜಲಾವೃತ…ಜನಜೀವನ ಅಸ್ತವ್ಯಸ್ತ…ನೆರವಿಗೆ ಧಾವಿಸಿದ ಜಿಲ್ಲಾಡಳಿತ…

ಕಾವೇರಿ,ಕಪಿಲೆ ಆರ್ಭಟ…ಇಡೀ ಗ್ರಾಮವೇ ಜಲಾವೃತ…ಜನಜೀವನ ಅಸ್ತವ್ಯಸ್ತ…ನೆರವಿಗೆ ಧಾವಿಸಿದ ಜಿಲ್ಲಾಡಳಿತ…

ಮೈಸೂರು,ಆ1,Tv10 ಕನ್ನಡ

ಕಾವೇರಿ,ಕಪಿಲೆ ಪ್ರವಾಹಕ್ಕೆ ಟಿ.ನರಸೀಪುರ ತಾಲೂಕು ತಲಕಾಡು ಹೋಬಳಿಯ ನದಿ ಪಾತ್ರದಲ್ಲಿರುವ ತಡಿಮಾಲಂಗಿ ಗ್ರಾಮ

ಸಂಪೂರ್ಣ ಜಲಾವೃತವಾಗಿದೆ.ಜನಜೀವನ ಅಸ್ತವ್ಯಸ್ಥವಾಗಿದೆ. ದೈನಂದಿನ ಕೆಲಸ ಕಾರ್ಯಗಳು ಸ್ಥಗಿತವಾಗಿದೆ.ಗ್ರಾಮದ ಇಡೀ ರಸ್ತೆಗಳು ಜಲಾವೃತವಾಗಿದೆ.ಗ್ರಾಮದ

ಬಹುತೇಕ ಮಂದಿ ಕಾಳಜಿ ಕೇಂದ್ರ ಆಶ್ರಯ ಪಡೆದಿದ್ದಾರೆ.ಜಿಲ್ಲಾಡಳಿತ ಸಮರೋಪಾದಿಯಲ್ಲಿ ನಿರಾಶ್ರಿತರ ನೆರವಿಗೆ ಧಾವಿಸಿದೆ.ಅಲ್ಲಲ್ಲಿ ಕಾಳಜಿ ಕೇಂದ್ರಗಳನ್ನ ಸ್ಥಾಪಿಸಿ ನಿರಶ್ರಿತರಿಗೆ ನೆರವಾಗಿದ್ದಾರೆ.ನಿನ್ನೆ

ನಿರಾಶ್ರಿತರ ಕಾಳಜಿ ಕೇಂದ್ರಕ್ಕೆ ಸರ್ಕಾರದ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ರವರು ಭೇಟಿ ನೀಡಿ ಸಮಸ್ಯೆಗಳನ್ನ ಆಲಿಸಿದ್ದಾರೆ.ನಿರಶ್ರಿತರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.ರಶ್ಮಿ ಮಹೇಶ್ ರವರಿಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ,ಉಪವಿಭಾಗಾಧಿಕಾರಿ ಎಸ್.ರಕ್ಷಿತ್,ತಾಲೂಕು ದಂಡಾಧಿಕಾರಿ ಸುರೇಶ್ ಆಚಾರ್,ಇಓ ಕೃಷ್ಣ ಸಾಥ್ ನೀಡಿದ್ದಾರೆ.ನಿರಾಶ್ರಿತರ ಸಂಕಷ್ಟಕ್ಕೆ ಜಿಲ್ಲಾಡಳಿತ ಸಂಪೂರ್ಣ ನೆರವು ನೀಡಲು ಮುಂದಾಗಿದೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *