ಕಾವೇರಿ,ಕಪಿಲೆ ಆರ್ಭಟ…ಇಡೀ ಗ್ರಾಮವೇ ಜಲಾವೃತ…ಜನಜೀವನ ಅಸ್ತವ್ಯಸ್ತ…ನೆರವಿಗೆ ಧಾವಿಸಿದ ಜಿಲ್ಲಾಡಳಿತ…

ಕಾವೇರಿ,ಕಪಿಲೆ ಆರ್ಭಟ…ಇಡೀ ಗ್ರಾಮವೇ ಜಲಾವೃತ…ಜನಜೀವನ ಅಸ್ತವ್ಯಸ್ತ…ನೆರವಿಗೆ ಧಾವಿಸಿದ ಜಿಲ್ಲಾಡಳಿತ…

ಮೈಸೂರು,ಆ1,Tv10 ಕನ್ನಡ

ಕಾವೇರಿ,ಕಪಿಲೆ ಪ್ರವಾಹಕ್ಕೆ ಟಿ.ನರಸೀಪುರ ತಾಲೂಕು ತಲಕಾಡು ಹೋಬಳಿಯ ನದಿ ಪಾತ್ರದಲ್ಲಿರುವ ತಡಿಮಾಲಂಗಿ ಗ್ರಾಮ

ಸಂಪೂರ್ಣ ಜಲಾವೃತವಾಗಿದೆ.ಜನಜೀವನ ಅಸ್ತವ್ಯಸ್ಥವಾಗಿದೆ. ದೈನಂದಿನ ಕೆಲಸ ಕಾರ್ಯಗಳು ಸ್ಥಗಿತವಾಗಿದೆ.ಗ್ರಾಮದ ಇಡೀ ರಸ್ತೆಗಳು ಜಲಾವೃತವಾಗಿದೆ.ಗ್ರಾಮದ

ಬಹುತೇಕ ಮಂದಿ ಕಾಳಜಿ ಕೇಂದ್ರ ಆಶ್ರಯ ಪಡೆದಿದ್ದಾರೆ.ಜಿಲ್ಲಾಡಳಿತ ಸಮರೋಪಾದಿಯಲ್ಲಿ ನಿರಾಶ್ರಿತರ ನೆರವಿಗೆ ಧಾವಿಸಿದೆ.ಅಲ್ಲಲ್ಲಿ ಕಾಳಜಿ ಕೇಂದ್ರಗಳನ್ನ ಸ್ಥಾಪಿಸಿ ನಿರಶ್ರಿತರಿಗೆ ನೆರವಾಗಿದ್ದಾರೆ.ನಿನ್ನೆ

ನಿರಾಶ್ರಿತರ ಕಾಳಜಿ ಕೇಂದ್ರಕ್ಕೆ ಸರ್ಕಾರದ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ರವರು ಭೇಟಿ ನೀಡಿ ಸಮಸ್ಯೆಗಳನ್ನ ಆಲಿಸಿದ್ದಾರೆ.ನಿರಶ್ರಿತರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.ರಶ್ಮಿ ಮಹೇಶ್ ರವರಿಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ,ಉಪವಿಭಾಗಾಧಿಕಾರಿ ಎಸ್.ರಕ್ಷಿತ್,ತಾಲೂಕು ದಂಡಾಧಿಕಾರಿ ಸುರೇಶ್ ಆಚಾರ್,ಇಓ ಕೃಷ್ಣ ಸಾಥ್ ನೀಡಿದ್ದಾರೆ.ನಿರಾಶ್ರಿತರ ಸಂಕಷ್ಟಕ್ಕೆ ಜಿಲ್ಲಾಡಳಿತ ಸಂಪೂರ್ಣ ನೆರವು ನೀಡಲು ಮುಂದಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *