ಪ್ರವಾಹದ ನೀರಿಗೆ  ಪಂಪ್ ಹೌಸ್ ಜಲಾವೃತ… ಕುಡಿಯುವ ನೀರಿಗೆ ಸಂಕಷ್ಟ…

ಪ್ರವಾಹದ ನೀರಿಗೆ ಪಂಪ್ ಹೌಸ್ ಜಲಾವೃತ… ಕುಡಿಯುವ ನೀರಿಗೆ ಸಂಕಷ್ಟ…

ನಂಜನಗೂಡು,ಆ1,Tv10 ಕನ್ನಡಕೇರಳದ ವೈನಾಡು ಪ್ರದೇಶದಲ್ಲಿ ಭಾರಿ ಮಳೆ ಹಿನ್ನಲೆ ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ.ಈಗಾಗಲೇ 70 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಕಪಿಲಾ ನದಿಗೆ ಬಿಡುಗಡೆ

ಮಾಡಲಾಗಿದೆ.ಮಳೆ ಪ್ರಮಾಣ ಹೆಚ್ಚಾದ ಹಿನ್ನಲೆ ಬಿಡುಗಡೆ ಪ್ರಮಾಣ 80 ಸಾವಿರ ಕ್ಯೂಸೆಕ್ಸ್ ದಾಟುವ ಸಾಧ್ಯತೆ ಇದೆ.
ನಂಜನಗೂಡಿನ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನಗರಕ್ಕೆ ದಿನನಿತ್ಯ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ದೇಬೂರು ಗ್ರಾಮದ ಬಳಿ ಇರುವ ಕುಡಿಯುವ ನೀರಿನ ಸರಬರಾಜು ಪಂಪ್ ಹೌಸ್ ಸಹ ಜಲಾವೃತವಾಗಿದೆ. ನಂಜನಗೂಡು ಪಟ್ಟಣಕ್ಕೆ ಕುಡಿಯುವ ನೀರಿನ ಸರಬರಾಜು ವೆತ್ಯಯವಾಗಿದೆ. ಈಗಾಗಲೇ ನಂಜುಂಡೇಶ್ವರನ ದೇವಾಲಯದ ಸ್ಥಾನಘಟ್ಟ,ಹದಿನಾರು ಕಾಲು ಮಂಟಪ, ಪರಶುರಾಮ ದೇವಾಲಯ,ಅಯ್ಯಪ್ಪ ಸ್ವಾಮಿ ದೇವಾಲಯ, ಚಾಮುಂಡೇಶ್ವರಿ ದೇವಾಲಯ,ತೋಪಿನ ಬೀದಿ, ಒಕ್ಕಲಗೇರಿ,ಹಳ್ಳದ ಕೇರಿ ಸೇರಿದಂತೆ ಸಾಕಷ್ಟು ಬಡಾವಣೆಗಳಿಗೆ ಪ್ರವಾಹದ ನೀರು ನುಗ್ಗಿದೆ. ಮತ್ತೆ ನಂಜನಗೂಡು ಪಟ್ಟಣದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *