ಪ್ರವಾಹದ ನೀರಿಗೆ  ಪಂಪ್ ಹೌಸ್ ಜಲಾವೃತ… ಕುಡಿಯುವ ನೀರಿಗೆ ಸಂಕಷ್ಟ…

ಪ್ರವಾಹದ ನೀರಿಗೆ ಪಂಪ್ ಹೌಸ್ ಜಲಾವೃತ… ಕುಡಿಯುವ ನೀರಿಗೆ ಸಂಕಷ್ಟ…

ನಂಜನಗೂಡು,ಆ1,Tv10 ಕನ್ನಡಕೇರಳದ ವೈನಾಡು ಪ್ರದೇಶದಲ್ಲಿ ಭಾರಿ ಮಳೆ ಹಿನ್ನಲೆ ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ.ಈಗಾಗಲೇ 70 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಕಪಿಲಾ ನದಿಗೆ ಬಿಡುಗಡೆ

ಮಾಡಲಾಗಿದೆ.ಮಳೆ ಪ್ರಮಾಣ ಹೆಚ್ಚಾದ ಹಿನ್ನಲೆ ಬಿಡುಗಡೆ ಪ್ರಮಾಣ 80 ಸಾವಿರ ಕ್ಯೂಸೆಕ್ಸ್ ದಾಟುವ ಸಾಧ್ಯತೆ ಇದೆ.
ನಂಜನಗೂಡಿನ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನಗರಕ್ಕೆ ದಿನನಿತ್ಯ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ದೇಬೂರು ಗ್ರಾಮದ ಬಳಿ ಇರುವ ಕುಡಿಯುವ ನೀರಿನ ಸರಬರಾಜು ಪಂಪ್ ಹೌಸ್ ಸಹ ಜಲಾವೃತವಾಗಿದೆ. ನಂಜನಗೂಡು ಪಟ್ಟಣಕ್ಕೆ ಕುಡಿಯುವ ನೀರಿನ ಸರಬರಾಜು ವೆತ್ಯಯವಾಗಿದೆ. ಈಗಾಗಲೇ ನಂಜುಂಡೇಶ್ವರನ ದೇವಾಲಯದ ಸ್ಥಾನಘಟ್ಟ,ಹದಿನಾರು ಕಾಲು ಮಂಟಪ, ಪರಶುರಾಮ ದೇವಾಲಯ,ಅಯ್ಯಪ್ಪ ಸ್ವಾಮಿ ದೇವಾಲಯ, ಚಾಮುಂಡೇಶ್ವರಿ ದೇವಾಲಯ,ತೋಪಿನ ಬೀದಿ, ಒಕ್ಕಲಗೇರಿ,ಹಳ್ಳದ ಕೇರಿ ಸೇರಿದಂತೆ ಸಾಕಷ್ಟು ಬಡಾವಣೆಗಳಿಗೆ ಪ್ರವಾಹದ ನೀರು ನುಗ್ಗಿದೆ. ಮತ್ತೆ ನಂಜನಗೂಡು ಪಟ್ಟಣದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ…

Spread the love

Related post

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು…
ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ…
ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ ಕೆ.

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ…

ಮೈಸೂರು, ಸೆಪ್ಟೆಂಬರ್. 19-ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷರನ್ನಾಗಿ ಸಾಹಿತ್ಯೇತರ ವ್ಯಕ್ತಿಯನ್ನೂ ಅಧ್ಯಕ್ಷರನ್ನಾಗಿಸುವುದು ಬೇಡ ಎಂದು ಹಿರಿಯ ಸಾಹಿತಿ ಡಾ. ಸಿ. ಪಿ ಕೆ…

Leave a Reply

Your email address will not be published. Required fields are marked *