ಪ್ರವಾಹದ ನೀರಿಗೆ  ಪಂಪ್ ಹೌಸ್ ಜಲಾವೃತ… ಕುಡಿಯುವ ನೀರಿಗೆ ಸಂಕಷ್ಟ…

ಪ್ರವಾಹದ ನೀರಿಗೆ ಪಂಪ್ ಹೌಸ್ ಜಲಾವೃತ… ಕುಡಿಯುವ ನೀರಿಗೆ ಸಂಕಷ್ಟ…

ನಂಜನಗೂಡು,ಆ1,Tv10 ಕನ್ನಡಕೇರಳದ ವೈನಾಡು ಪ್ರದೇಶದಲ್ಲಿ ಭಾರಿ ಮಳೆ ಹಿನ್ನಲೆ ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ.ಈಗಾಗಲೇ 70 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಕಪಿಲಾ ನದಿಗೆ ಬಿಡುಗಡೆ

ಮಾಡಲಾಗಿದೆ.ಮಳೆ ಪ್ರಮಾಣ ಹೆಚ್ಚಾದ ಹಿನ್ನಲೆ ಬಿಡುಗಡೆ ಪ್ರಮಾಣ 80 ಸಾವಿರ ಕ್ಯೂಸೆಕ್ಸ್ ದಾಟುವ ಸಾಧ್ಯತೆ ಇದೆ.
ನಂಜನಗೂಡಿನ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನಗರಕ್ಕೆ ದಿನನಿತ್ಯ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ದೇಬೂರು ಗ್ರಾಮದ ಬಳಿ ಇರುವ ಕುಡಿಯುವ ನೀರಿನ ಸರಬರಾಜು ಪಂಪ್ ಹೌಸ್ ಸಹ ಜಲಾವೃತವಾಗಿದೆ. ನಂಜನಗೂಡು ಪಟ್ಟಣಕ್ಕೆ ಕುಡಿಯುವ ನೀರಿನ ಸರಬರಾಜು ವೆತ್ಯಯವಾಗಿದೆ. ಈಗಾಗಲೇ ನಂಜುಂಡೇಶ್ವರನ ದೇವಾಲಯದ ಸ್ಥಾನಘಟ್ಟ,ಹದಿನಾರು ಕಾಲು ಮಂಟಪ, ಪರಶುರಾಮ ದೇವಾಲಯ,ಅಯ್ಯಪ್ಪ ಸ್ವಾಮಿ ದೇವಾಲಯ, ಚಾಮುಂಡೇಶ್ವರಿ ದೇವಾಲಯ,ತೋಪಿನ ಬೀದಿ, ಒಕ್ಕಲಗೇರಿ,ಹಳ್ಳದ ಕೇರಿ ಸೇರಿದಂತೆ ಸಾಕಷ್ಟು ಬಡಾವಣೆಗಳಿಗೆ ಪ್ರವಾಹದ ನೀರು ನುಗ್ಗಿದೆ. ಮತ್ತೆ ನಂಜನಗೂಡು ಪಟ್ಟಣದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *