ಮುಡಾ ದೈನಂದಿನ ಕೆಲಸಗಳಿಗೆ ಗ್ರೀನ್ ಸಿಗ್ನಲ್…ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಆದೇಶ…

ಮುಡಾ ದೈನಂದಿನ ಕೆಲಸಗಳಿಗೆ ಗ್ರೀನ್ ಸಿಗ್ನಲ್…ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಆದೇಶ…

ಮೈಸೂರು,ಆ4,Tv10 ಕನ್ನಡ

ಸಾರ್ವಜನಿಕರ ದೈನಂದಿನ ಕೆಲಸ

ಕಾರ್ಯಗಳನ್ನ ನಿಯಮಾನುಸಾರ ಕೈಗೊಳ್ಳುವಂತೆ ಮುಡಾ ಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.ಈ ಹಿಂದೆ ವಿಧಿಸಲಾದ ಕೆಲವು ಷರತ್ತುಗಳನ್ನ ಹೊರತು ಪಡಿಸಿ ಕಂದಾಯ ಪಾವತಿ,ಕಟ್ಟಡ ವಿನ್ಯಾಸ ನಕ್ಷೆ ಅನುಮೋದನೆ,ನ್ಯಾಯಾಲಯದ ಕಡತಗಳು,ಅನ್ಯಕ್ರಾಂತ ಅಭಿಪ್ರಾಯ ನೀಡುವ ಕಡತಗಳು,ಲೋಕ ಅದಾಲತ್ ಪ್ರಕರಣಗಳು ಹಾಗೂ ಮಾಹಿತಿ ಹಕ್ಕು ಪ್ರಕರಣಗಳಿಗೆ ಸಂಭಂಧಿಸಿದಂತೆ ಸಾರ್ವಜನಿಕರಿಂದ ಬರುತ್ತಿರುವ ದೂರು ಮತ್ತು ಅಹವಾಲು ಸ್ವೀಕರಿಸುವ ವಿಚಾರದಲ್ಲಿ ನೀಡಿರುವ ನಿರ್ದೇಶನಗಳಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಸರ್ಕಾರ ಸ್ಪಂದಿಸಿದೆ.ನಗರಾಭಿವೃದ್ದಿ ಪ್ರಾಧಿಕಾರದ ಕಾಯ್ದೆ 1987 ಅನ್ವಯದಂತೆ ನಿಯಮ,ಮಾರ್ಗಸೂಚಿಗಳು ಉಲ್ಲಂಘನೆ ಆಗದಂತೆ ನಿಯಮಾನುಸಾರ ಕಾರ್ಯ ನಿರ್ವಹಿಸುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ರವರು ಮುಡಾ ಆಯುಕ್ತರಿಗೆ ಪತ್ರ ಬರೆದು ದೈನಂದಿನ ಕೆಲಸ ಕಾರ್ಯಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಈ ಹಿಂದೆ ವಿಧಿಸಲಾಗಿದ್ದ ಷರತ್ತುಗಳನ್ನ ಮುಡಾ ಪಾಲಿಸಬೇಕಿದೆ.ಯಾವುದೇ ಸಭೆಗಳನ್ನ ನಡೆಸಬಾರದು, ಪ್ರಸ್ತುತ ಹಂತದಲ್ಲಿರುವ ಯಾವುದೇ ಕಡತಗಳ ತೀರ್ಮಾನ ಕೈಗೊಳ್ಳಬಾರದು,ಈ ಹಿಂದೆ ಕೈಗೊಂಡ ಸಾಮಾನ್ಯ ಸಭೆ ತೀರ್ಮಾನಗಳನ್ನ ಅನುಷ್ಠಾನಗೊಳಿಸಬಾರದು ಹಾಗೂ ಸರ್ಕಾರದ ನಿರ್ದೇಶನವಿಲ್ಲದೆ ಯಾವುದೇ ನಿವೇಶನಗಳ ವಿಲೇವಾರಿ ಕುರಿತು ಕ್ರಮ ಜರುಗಿಸಬಾರದೆಂಬ ಷರತ್ತುಗಳನ್ನ ಮುಂದುವರೆಸಲಾಗಿದೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *