ಹೆತ್ತ ತಾಯಿಗೆ ಮಗಳ ಅಶ್ಲೀಲ ಫೋಟೋ ರವಾನಿಸಿದ ಪ್ರಿಯಕರ…ಮದುವೆ ನಿರಾಕರಿಸಿದ್ದಕ್ಕೆ ಸೇಡು…!

ಹೆತ್ತ ತಾಯಿಗೆ ಮಗಳ ಅಶ್ಲೀಲ ಫೋಟೋ ರವಾನಿಸಿದ ಪ್ರಿಯಕರ…ಮದುವೆ ನಿರಾಕರಿಸಿದ್ದಕ್ಕೆ ಸೇಡು…!

ಯುವಕನ ದುರ್ವರ್ತನೆಗೆ ಬೇಸತ್ತು ಮದುವೆ ನಿರಾಕರಿಸಿದ ಹಿನ್ನಲೆ ಪ್ರಿಯಕರ ತನ್ನ ಪ್ರಿಯಕರಳ ಅಶ್ಲೀಲ ಫೋಟೋವನ್ನ ಹೆತ್ತ ತಾಯಿಗೆ ರವಾನಿಸಿ ಸೇಡು ತೀರಿಸಿಕೊಂಡ ಘಟನೆ ಎನ್.ಆರ್.ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ನಾಯ್ಡುನಗರದಲ್ಲಿ ನಡೆದಿದೆ.ಮಗಳ ಅಶ್ಲೀಲ ಫೋಟೋ ನೋಡಿ ದಂಗಾದ ಹೆತ್ತ ತಾಯಿ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಅಳಿಯನಾಗಬೇಕಿದ್ದ ಪ್ರಿಯಕರನ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಕಲ್ಯಾಣಗಿರಿ ನಿವಾಸಿ ಮೊಹಮದ್ ವಾಸೀಂ ಮೇಲೆ ಎಫ.ಐ.ಆರ್.ದಾಖಲಾಗಿದೆ.

ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ನೊಂದ ಯುವತಿಗೆ ಮೊಹಮದ್ ವಾಸೀಂ ಪರಿಚಯವಾಗಿದ್ದಾನೆ.ಇಬ್ಬರೂ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಸಲುಗೆ ಬೆಳೆದಿದೆ.ಯುವತಿಯನ್ನ ಮದುವೆ ಆಗಲು ನಿರ್ಧರಿಸಿ ಹೆತ್ತ ತಾಯಿಯನ್ನ ಸಂಭಂಧ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.ಪ್ರಾರಂಭದಲ್ಲಿ ನಿರಾಕರಿಸಿದ ತಾಯಿ ನಂತರ ಹುಡುಗನ ಮನೆಯವರ ಒತ್ತಡಕ್ಕೆ ಮಣಿದು ಒಪ್ಪಿಗೆ ಸೂಚಿಸಿದ್ದಾರೆ.ನಿಶ್ಚಿತಾರ್ಥವಾದ ನಂತರ ಇಬ್ಬರೂ ಸುತ್ತಾಡಿದ್ದಾರೆ.ಈ ವೇಳೆ ಯುವತಿಯ ಅಶ್ಲೀಲ ಫೋಟೋ ಪಡೆಯುವಲ್ಲಿ ಮಹಮದ್ ವಾಸೀಂ ಯಶಸ್ವಿಯಾಗಿದ್ದಾನೆ.ಕೆಲವು ದಿನಗಳಲ್ಲಿ ಮಹಮದ್ ವಾಸೀಂ ವರ್ತನೆ ಬೇಸರಕ್ಕೆ ಕಾರಣವಾಗಿ ಮದುವೆ ನಿರಾಕರಿಸಿದ್ದಾರೆ.ಆದರೆ ಪಟ್ಟು ಬಿಡದ ಮಹಮದ್ ವಾಸೀಂ ಮದುವೆ ಮಾಡಿಕೊಡಿ ಇಲ್ಲಾಂದ್ರೆ ಅಶ್ಲೀಲ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.ಮಹಮದ್ ವಾಸೀಂ ನ ಬೆದರಿಕೆಗೆ ಮಣಿಯದ ಹಿನ್ನಲೆ ಯುವತಿಯ ತಾಯಿಗೆ ಅಶ್ಲೀಲ ಫೋಟೋ ರವಾನಿಸಿ ಸೇಡು ತೀರಿಸಿಕೊಂಡಿದ್ದಾನೆ.ಮಗಳ ಫೋಟೋ ರವಾನಿಸಿದ ಮಹಮದ್ ವಾಸೀಂ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಎನ್.ಆರ್.ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *