ಸಿಎಂ ರಾಜಿನಾಮೆಗೆ ಬಿಜೆಪಿ ಜೆಡಿಎಸ್ ಪಾದಯಾತ್ರೆ…ಮೈಸೂರಲ್ಲಿ ಸಿದ್ದರಾಮಯ್ಯ ಇನ್  ರಿಲ್ಯಾಕ್ಸ್ ಮೂಡ್…

ಸಿಎಂ ರಾಜಿನಾಮೆಗೆ ಬಿಜೆಪಿ ಜೆಡಿಎಸ್ ಪಾದಯಾತ್ರೆ…ಮೈಸೂರಲ್ಲಿ ಸಿದ್ದರಾಮಯ್ಯ ಇನ್ ರಿಲ್ಯಾಕ್ಸ್ ಮೂಡ್…

ಮೈಸೂರು,ಆ6,Tv10 ಕನ್ನಡಒಂದೆಡೆ ಸಿಎಂ ರಾಜೀನಾಮೆಗಾಗಿ ಬಿಜೆಪಿ ಜೆಡಿಎಸ್ ಪಾದಯಾತ್ರೆ ನಡೆಸುತ್ತಿದೆ.ಮತ್ತೊಂದೆಡೆ
ಸಿದ್ದರಾಮಯ್ಯ ಇದ್ಯಾವುದನ್ನೂ ತಲೆ ಕೆಡಿಸಿಕೊಳ್ಳದೆ ಮೈಸೂರಿನಲ್ಲಿ ರಿಲಾಕ್ಸ್ ಮೂಡ್‌ನಲ್ಲಿದ್ದಾರೆ.
ಮುಡಾ ಹಗರಣ ಆರೋಪ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗಾಗಿ ಬಿಜೆಪಿ ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ನಡೆಸುತ್ತಿದೆ.
ಸಿದ್ದರಾಮಯ್ಯ ಡೋಂಟ್ ಕೇರ್ ಎನ್ನುತ್ತಾ
ಮಾಜಿ ಶಾಸಕ ಹೆಚ್ ಪಿ ಮಂಜುನಾಥ್ ಕಾರಿನಲ್ಲಿ ಸಿಟಿ ರೌಂಡ್ಸ್ ನಲ್ಲಿದ್ದಾರೆ.
ಯಾವುದೇ ಅಂಗ ರಕ್ಷಕರಿಲ್ಲದೆ ಮೈಸೂರು ನಗರ ಸಂಚಾರ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಮಾಜಿ ಶಾಸಕ ಹೆಚ್ ಪಿ ಮಂಜುನಾಥ್ ಚಾಲಕರಾಗಿದ್ದಾರೆ.
ಕಾರಿನಲ್ಲೇ ಕುಳಿತು ಕಾಫೀ ಸವಿದು ಸಿಟಿ ಬೀಟ್ ಹಾಕಿದ್ದಾರೆ.
ಇದೇ ವೇಳೆ ವಿವಿಧ ಬೇಡಿಕೆ ಈಡೆಸುವಂತೆ
ಮೈಸೂರು ವಿವಿ ಕ್ರಾಫರ್ಡ್ ಭವನದ ಬಳಿ ಪ್ರತಿಭಟನೆ ನಡೆಸುತ್ತಿರುವ
ಅತಿಥಿ ಉಪನ್ಯಾಸಕರನ್ನ ಭೇಟಿ ಮಾಡಿ ಮನವಿ ಸ್ವೀಕರಿಸಿದ್ದಾರೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *