ತಮಿಳುನಾಡಿಗೆ 150 tmc ನೀರು ಬಿಟ್ಟಿದ್ದೇವೆ…ಡಿ.ಕೆ.ಶಿವಕುಮಾರ್…

ತಮಿಳುನಾಡಿಗೆ 150 tmc ನೀರು ಬಿಟ್ಟಿದ್ದೇವೆ…ಡಿ.ಕೆ.ಶಿವಕುಮಾರ್…

ಮಂಡ್ಯ,ಆ9,Tv10 ಕನ್ನಡತಮಿಳುನಾಡಿಗೆ ನಾವು ಈ ವರ್ಷದ 177.25 tmc ಪೈಕಿ
150 tmc ನೀರು ಬಿಟ್ಟಿದ್ದೀವಿ.
ನಮಗಿರೊ ಮಾಹಿತಿ ಪ್ರಕಾರನೀರು ಮೆಟ್ಟೂರು ಡ್ಯಾಂ ನಿಂದ ಸಮುದ್ರ ಸೇರಿದೆ ಎಂದು ಕೆ.ಆರ್.ಎಸ್.ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.
ತಮಿಳುನಾಡು ಒಪ್ಪಿಸಿದ್ರೆ ಕೇಂದ್ರದಿಂದ ಅನುಮತಿ ಕೊಡುಸ್ತೀನಿ ಎಂಬ ಹೆಚ್ ಡಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ
ಅವರು ದೊಡ್ಡವರು ದೊಡ್ಡವರ ವಿಚಾರ ಬೇಡನಾವು ಕಾನೂನು ಮೂಲಕ ಹೋರಾಟ ಮಾಡ್ತಿವಿ.
ಬರೀ ಬುಡುಬುಡುಕೆ ಮಾತು ಎಂದು ವಾಗ್ಧಾಳಿ ಮಡೆಸಿದರು.ಖಾಲಿ ಮಾತಾಡ್ಕೊಂಡು ರೈತರ ಪರವಾಗಿ ಒಂದೇ ಒಂದು ಕೆಲಸ ಮಾಡಿದ್ದೇ ಇಲ್ಲ
ಈಗ ಒಂದು ಬಾರಿ ಪಂಚೆ‌ಕಟ್ಟಿರೋದನ್ನ ಬಿಟ್ಟರೆ ಬೇರೆ ಏನೂ ಮಾಡಿಲ್ಲ.
ನಮಗೆ ಶಕ್ತಿ ಇದೆ ಕರ್ನಾಟಕ‌‌ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *