ತಮಿಳುನಾಡಿಗೆ 150 tmc ನೀರು ಬಿಟ್ಟಿದ್ದೇವೆ…ಡಿ.ಕೆ.ಶಿವಕುಮಾರ್…

ತಮಿಳುನಾಡಿಗೆ 150 tmc ನೀರು ಬಿಟ್ಟಿದ್ದೇವೆ…ಡಿ.ಕೆ.ಶಿವಕುಮಾರ್…

ಮಂಡ್ಯ,ಆ9,Tv10 ಕನ್ನಡತಮಿಳುನಾಡಿಗೆ ನಾವು ಈ ವರ್ಷದ 177.25 tmc ಪೈಕಿ
150 tmc ನೀರು ಬಿಟ್ಟಿದ್ದೀವಿ.
ನಮಗಿರೊ ಮಾಹಿತಿ ಪ್ರಕಾರನೀರು ಮೆಟ್ಟೂರು ಡ್ಯಾಂ ನಿಂದ ಸಮುದ್ರ ಸೇರಿದೆ ಎಂದು ಕೆ.ಆರ್.ಎಸ್.ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.
ತಮಿಳುನಾಡು ಒಪ್ಪಿಸಿದ್ರೆ ಕೇಂದ್ರದಿಂದ ಅನುಮತಿ ಕೊಡುಸ್ತೀನಿ ಎಂಬ ಹೆಚ್ ಡಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ
ಅವರು ದೊಡ್ಡವರು ದೊಡ್ಡವರ ವಿಚಾರ ಬೇಡನಾವು ಕಾನೂನು ಮೂಲಕ ಹೋರಾಟ ಮಾಡ್ತಿವಿ.
ಬರೀ ಬುಡುಬುಡುಕೆ ಮಾತು ಎಂದು ವಾಗ್ಧಾಳಿ ಮಡೆಸಿದರು.ಖಾಲಿ ಮಾತಾಡ್ಕೊಂಡು ರೈತರ ಪರವಾಗಿ ಒಂದೇ ಒಂದು ಕೆಲಸ ಮಾಡಿದ್ದೇ ಇಲ್ಲ
ಈಗ ಒಂದು ಬಾರಿ ಪಂಚೆ‌ಕಟ್ಟಿರೋದನ್ನ ಬಿಟ್ಟರೆ ಬೇರೆ ಏನೂ ಮಾಡಿಲ್ಲ.
ನಮಗೆ ಶಕ್ತಿ ಇದೆ ಕರ್ನಾಟಕ‌‌ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *