ತಮಿಳುನಾಡಿಗೆ 150 tmc ನೀರು ಬಿಟ್ಟಿದ್ದೇವೆ…ಡಿ.ಕೆ.ಶಿವಕುಮಾರ್…

ತಮಿಳುನಾಡಿಗೆ 150 tmc ನೀರು ಬಿಟ್ಟಿದ್ದೇವೆ…ಡಿ.ಕೆ.ಶಿವಕುಮಾರ್…

ಮಂಡ್ಯ,ಆ9,Tv10 ಕನ್ನಡತಮಿಳುನಾಡಿಗೆ ನಾವು ಈ ವರ್ಷದ 177.25 tmc ಪೈಕಿ
150 tmc ನೀರು ಬಿಟ್ಟಿದ್ದೀವಿ.
ನಮಗಿರೊ ಮಾಹಿತಿ ಪ್ರಕಾರನೀರು ಮೆಟ್ಟೂರು ಡ್ಯಾಂ ನಿಂದ ಸಮುದ್ರ ಸೇರಿದೆ ಎಂದು ಕೆ.ಆರ್.ಎಸ್.ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.
ತಮಿಳುನಾಡು ಒಪ್ಪಿಸಿದ್ರೆ ಕೇಂದ್ರದಿಂದ ಅನುಮತಿ ಕೊಡುಸ್ತೀನಿ ಎಂಬ ಹೆಚ್ ಡಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ
ಅವರು ದೊಡ್ಡವರು ದೊಡ್ಡವರ ವಿಚಾರ ಬೇಡನಾವು ಕಾನೂನು ಮೂಲಕ ಹೋರಾಟ ಮಾಡ್ತಿವಿ.
ಬರೀ ಬುಡುಬುಡುಕೆ ಮಾತು ಎಂದು ವಾಗ್ಧಾಳಿ ಮಡೆಸಿದರು.ಖಾಲಿ ಮಾತಾಡ್ಕೊಂಡು ರೈತರ ಪರವಾಗಿ ಒಂದೇ ಒಂದು ಕೆಲಸ ಮಾಡಿದ್ದೇ ಇಲ್ಲ
ಈಗ ಒಂದು ಬಾರಿ ಪಂಚೆ‌ಕಟ್ಟಿರೋದನ್ನ ಬಿಟ್ಟರೆ ಬೇರೆ ಏನೂ ಮಾಡಿಲ್ಲ.
ನಮಗೆ ಶಕ್ತಿ ಇದೆ ಕರ್ನಾಟಕ‌‌ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *