ತಮಿಳುನಾಡಿಗೆ 150 tmc ನೀರು ಬಿಟ್ಟಿದ್ದೇವೆ…ಡಿ.ಕೆ.ಶಿವಕುಮಾರ್…

ತಮಿಳುನಾಡಿಗೆ 150 tmc ನೀರು ಬಿಟ್ಟಿದ್ದೇವೆ…ಡಿ.ಕೆ.ಶಿವಕುಮಾರ್…

ಮಂಡ್ಯ,ಆ9,Tv10 ಕನ್ನಡತಮಿಳುನಾಡಿಗೆ ನಾವು ಈ ವರ್ಷದ 177.25 tmc ಪೈಕಿ
150 tmc ನೀರು ಬಿಟ್ಟಿದ್ದೀವಿ.
ನಮಗಿರೊ ಮಾಹಿತಿ ಪ್ರಕಾರನೀರು ಮೆಟ್ಟೂರು ಡ್ಯಾಂ ನಿಂದ ಸಮುದ್ರ ಸೇರಿದೆ ಎಂದು ಕೆ.ಆರ್.ಎಸ್.ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.
ತಮಿಳುನಾಡು ಒಪ್ಪಿಸಿದ್ರೆ ಕೇಂದ್ರದಿಂದ ಅನುಮತಿ ಕೊಡುಸ್ತೀನಿ ಎಂಬ ಹೆಚ್ ಡಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ
ಅವರು ದೊಡ್ಡವರು ದೊಡ್ಡವರ ವಿಚಾರ ಬೇಡನಾವು ಕಾನೂನು ಮೂಲಕ ಹೋರಾಟ ಮಾಡ್ತಿವಿ.
ಬರೀ ಬುಡುಬುಡುಕೆ ಮಾತು ಎಂದು ವಾಗ್ಧಾಳಿ ಮಡೆಸಿದರು.ಖಾಲಿ ಮಾತಾಡ್ಕೊಂಡು ರೈತರ ಪರವಾಗಿ ಒಂದೇ ಒಂದು ಕೆಲಸ ಮಾಡಿದ್ದೇ ಇಲ್ಲ
ಈಗ ಒಂದು ಬಾರಿ ಪಂಚೆ‌ಕಟ್ಟಿರೋದನ್ನ ಬಿಟ್ಟರೆ ಬೇರೆ ಏನೂ ಮಾಡಿಲ್ಲ.
ನಮಗೆ ಶಕ್ತಿ ಇದೆ ಕರ್ನಾಟಕ‌‌ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *